Forthcoming celebrations in the temple:

ವಸಂತಪುರ ದಿ|| ವೇ. ಬ್ರ. ಶ್ರೀ. ಶಿವಸ್ವಾಮಿ ಕುಟುಂಬದವರಿಂದ “ವೇದನಾದ ವೈಭವ” ಕಾರ್ಯಕ್ರಮ ವೇ. ಬ್ರ. ಶ್ರೀ ಫಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ.

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು
೧) ಸಣ್ಣ ಮಕ್ಕಳ ಮಾರುವೇಷ ಸ್ಪರ್ಧೆ (೬ ವರ್ಷದೊಳಗಿನವರಿಗೆ)
೨) ಚಿತ್ರರಚನಾ ಸ್ಪರ್ಧೆ (೧೬ ವರ್ಷದೊಳಗಿನ ಎಲ್ಲಾ ಮಕ್ಕಳು)

ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ
ಕ್ರೋಧಿ ಸಂವತ್ಸರ ಶ್ರಾವಣ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಬೆಳಗ್ಗೆ 10:00ರಿಂದ ಏಕಾದಶೀ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಭಾದ್ರಪದ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಶ್ರೀ ಗುರುಸ್ಮೃತಿ ಕಲಾ ಕೇಂದ್ರದ – ದಿ|| ಶ್ರೀಮತಿ ಚಂದ್ರಮತಿ ರವರ ಶಿಷ್ಯವೃಂದದವರಿಂದ “ಸೌಂದರ್ಯ ಲಹರಿ ಹಾಗೂ ಸ್ತೋತ್ರಗಳು”
ಶ್ರೀ ಗುರುಸ್ಮೃತಿ ಕಲಾ ಕೇಂದ್ರದ ವಿದುಷಿ ಶ್ರೀಮತಿ ಸಾವಿತ್ರಿ ಎಸ್ ರವರ ಶಿಷ್ಯವೃಂದದವರಿಂದ ಪಿಟೀಲು ವಾದನ
ವಿದುಷಿ ಶ್ರೀಮತಿ ನಂದಿನಿ ವಿಜಯ ವಿಠ್ಠಲ ರವರ ನೇತೃತ್ವದಲ್ಲಿ ಶ್ರೀ ವಿಜಯ ವಿಠ್ಠಲ ಕಲಾ ಶಾಲೆ, ಹನುಮಂತ ನಗರ ಇವರಿಂದ
ಭಕ್ತಿ ಗೀತೆಗಳು – ಸಂಗೀತ ಕಾರ್ಯಕ್ರಮ
ವಿದ್ವಾನ್ ಶ್ರೀ ಶಯನ್ ಮತ್ತು ವೃಂದದವರಿಂದ
ಕರ್ನಾಟಕ ಶಾಸ್ತ್ರೀಯ ಸಂಗೀತ
ಶ್ರೀ ಗಣೇಶೋತ್ಸವ ಮಕ್ಕಳ ಕಾರ್ಯಕ್ರಮದ ಬಹುಮಾನ ವಿತರಣೆ
ವಿದುಷಿ ಶ್ರೀಮತಿ ವಾಸುಕಿ ಶರ್ಮರವರಿಂದ ಗಮಕ ವಾಚನ – ವ್ಯಾಖ್ಯಾನ ಪ್ರಶಾಂತ್ ಅವಧಾನಿ
ಶ್ರೀ ಆಂಜನೇಯ ಭಜನಾ ಮಂಡಳಿಯವರಿಂದ ಭಜನೆ – ದೇವರನಾಮ
ವಿದ್ವಾನ್ ಶ್ರೀ ಶಿವರಾಮನ್ ಮತ್ತು ತಂಡದವರಿಂದ ಮಂಡೋಲಿನ್-ವೇಣು ವಾದನ

ವಸಂತಪುರ ದಿ|| ವೇ. ಬ್ರ. ಶ್ರೀ. ಶಿವಸ್ವಾಮಿ ಕುಟುಂಬದವರಿಂದ “ವೇದನಾದ ವೈಭವ” ಕಾರ್ಯಕ್ರಮ ವೇ. ಬ್ರ. ಶ್ರೀ ಫಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ.

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು
೧) ಸಣ್ಣ ಮಕ್ಕಳ ಮಾರುವೇಷ ಸ್ಪರ್ಧೆ (೬ ವರ್ಷದೊಳಗಿನವರಿಗೆ)
೨) ಚಿತ್ರರಚನಾ ಸ್ಪರ್ಧೆ (೧೬ ವರ್ಷದೊಳಗಿನ ಎಲ್ಲಾ ಮಕ್ಕಳು)

ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ
ಕ್ರೋಧಿ ಸಂವತ್ಸರ ಶ್ರಾವಣ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಬೆಳಗ್ಗೆ 10:00ರಿಂದ ಏಕಾದಶೀ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಭಾದ್ರಪದ ಮಾಸ ಶ್ರೀ ಸತ್ಯನಾರಾಯಣ ಪೂಜೆ