Forthcoming celebrations in the temple:

Sep
12
Wed
2018
ಶ್ರೀಸ್ವರ್ಣಗೌರೀ ವ್ರತ Sri Swarnagauri Vrata
Sep 12 @ 6:00 AM – 12:00 PM
ಶ್ರೀಸ್ವರ್ಣಗೌರೀ ವ್ರತ Sri Swarnagauri Vrata @ Sri Ganesha Mandiram | Bangalore | India

ಸುಮಂಗಲಿಯರಿಗಾಗಿ ಬೆಳಿಗ್ಗೆ 6ಗಂಟೆಯಿಂದ ಮಂದಿರದ ಆವರಣದಲ್ಲಿ ಸಾಮೂಹಿಕ ಸ್ವರ್ಣಗೌರೀ ವ್ರತ ಪೂಜೆಯನ್ನು ಏರ್ಪಡಿಸಲಾಗಿದೆ.

Sep
13
Thu
2018
೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018
Sep 13 @ 6:00 AM – Sep 23 @ 11:00 PM
೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018 @ Sri Ganesha Mandiram | Bangalore | India

೬೬ನೇ ವರ್ಷದ ಶ್ರೀ ಗಣೇಶೋತ್ಸವ
ದಿನಾಂಕ ೧೩-೦೯-೨೦೧೮ನೇ ಗುರುವಾರ ದಿಂದ
೨೩-೦೯-೨೦೧೮ನೇ ಭಾನುವಾರ ಪೂರ್ತಾ

ಪ್ರತಿದಿನ ಪ್ರಾತಃಕಾಲ ಮೂಲದೇವರಿಗೆ ಅಭಿಷೇಕ-ಅರ್ಚನೆಗಳು, ಸಂಜೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.

ಉತ್ಸವದ ಗಣಪತಿ ಪ್ರತಿಷ್ಠಾಪನೆ
Sep 13 @ 11:00 AM – 12:00 PM
ಉತ್ಸವದ ಗಣಪತಿ ಪ್ರತಿಷ್ಠಾಪನೆ @ Sri Ganesha Mandiram | Bangalore | India

ಉತ್ಸವದ ಗಣಪತಿ ಪ್ರತಿಷ್ಠಾಪನೆ ಷೋಡಶೋಪಚಾರ ಪೂಜೆ, ಮಂಗಳಾರತಿ, ಪ್ರಸಾದ ವಿನಿಯೋಗ.

ಶ್ಯಮಂತಕೋಪಾಖ್ಯಾನ
Sep 13 @ 8:00 PM – 9:30 PM
ಶ್ಯಮಂತಕೋಪಾಖ್ಯಾನ @ Sri Ganesha Mandiram | Bangalore | India

ಸಂಜೆ 8-00 ಗಂಟೆಗೆ ಡಾ|| ಎಸ್. ನಾಗರಾಜುಶರ್ಮ ರವರಿಂದ ಶ್ಯಮಂತಕೋಪಾಖ್ಯಾನ ಪ್ರವಚನ

Sep
14
Fri
2018
ಭರತನಾಟ್ಯ
Sep 14 @ 6:15 PM – 9:00 PM
ಭರತನಾಟ್ಯ @ Sri Ganesha Mandiram | Bangalore | India

ಕರ್ನಾಟಕ ನೃತ್ಯಶ್ರೀ ವಿಜೇತೆ ಕು|| ಎ. ವಿ. ಮೇಖಲ ವಿಠಲ್ ಮತ್ತು ಶಿಷ್ಯರಿಂದ “ಭರತನಾಟ್ಯ” ಕಾರ್ಯಕ್ರಮ

Sep
15
Sat
2018
ಕರ್ನಾಟಕ ಶಾಸ್ತ್ರೀಯ ಸಂಗೀತ
Sep 15 @ 6:30 PM – 9:00 PM
ಕರ್ನಾಟಕ ಶಾಸ್ತ್ರೀಯ ಸಂಗೀತ @ Sri Ganesha Mandiram | Bangalore | India

ವಿದುಷಿ ಶ್ರೀಮತಿ ನಾಂದಿನಿ ವಿಜಯ ವಿಠ್ಠಲ ಮತ್ತು ಸಂಗಡಿಗರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ

Sep
16
Sun
2018
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ
Sep 16 @ 11:00 AM – 1:30 PM
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ @ Sri Ganesha Mandiram | Bangalore | India

ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ, ಪೂರ್ಣಾಹುತಿ, ಪ್ರಸಾದ ವಿನಿಯೋಗ

ಭರತನಾಟ್ಯ ಮತ್ತು ದೇವಾಲಯ ನೃತ್ಯ
Sep 16 @ 7:00 PM – 9:30 PM
ಭರತನಾಟ್ಯ ಮತ್ತು ದೇವಾಲಯ ನೃತ್ಯ @ Sri Ganesha Mandiram | Bangalore | India

ನಾಟ್ಯ ಪ್ರವೀಣೆ ಕು|| ಭಾನುಮತಿ ಮತ್ತು ಶಿಷ್ಯ ವೃಂದದವರಿಂದ ಭರತನಾಟ್ಯ ಮತ್ತು ದೇವಾಲಯ ನೃತ್ಯ

Sep
17
Mon
2018
ವೀಣಾವಾದನ
Sep 17 @ 7:00 PM – 9:00 PM
ವೀಣಾವಾದನ @ Sri Ganesha Mandiram | Bangalore | India

ವಿದ್ವಾನ್ ಆರ್ ನಾಗರಾಜ್ ಮತ್ತು ವೃಂದದವರಿಂದ ವೀಣಾವಾದನ ಕಾರ್ಯಕ್ರಮ

Sep
18
Tue
2018
ಭರತನಾಟ್ಯ
Sep 18 @ 7:00 PM – 9:00 PM
ಭರತನಾಟ್ಯ @ Sri Ganesha Mandiram | Bangalore | India

ಕು. ಕಾವ್ಯ ಜಿ. ರಾವ್ ಮತ್ತು ವೃಂದದವರಿಂದ ಭರತನಾಟ್ಯ ಕಾರ್ಯಕ್ರಮ

Sep
19
Wed
2018
ವೇದನಾದವೈಭವ
Sep 19 @ 6:30 PM – 9:15 PM
ವೇದನಾದವೈಭವ @ Sri Ganesha Mandiram | Bangalore | India

ವಸಂತಪುರ ದಿ|| ವೇ. ಬ್ರ. ಶ್ರೀ. ಶಿವಸ್ವಾಮಿ ಕುಟುಂಬದವರಿಂದ “ವೇದನಾದ ವೈಭವ” ಕಾರ್ಯಕ್ರಮ ವೇ. ಬ್ರ. ಶ್ರೀ ಫಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ.

Sep
20
Thu
2018
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೧
Sep 20 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೧ @ Sri Ganesha Mandiram | Bangalore | India

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು
೧) ಸಣ್ಣ ಮಕ್ಕಳ ಮಾರುವೇಷ ಸ್ಪರ್ಧೆ (೬ ವರ್ಷದೊಳಗಿನವರಿಗೆ)
೨) ಚಿತ್ರರಚನಾ ಸ್ಪರ್ಧೆ (೧೬ ವರ್ಷದೊಳಗಿನ ಎಲ್ಲಾ ಮಕ್ಕಳು)

Sep
21
Fri
2018
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೨
Sep 21 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೨ @ Sri Ganesha Mandiram | Bangalore | India

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು,
ಸಂಗೀತ ಮತ್ತು ಭಕ್ತಿಗೀತೆ (೩-೭ ವರ್ಷ, ೮-೧೧ವರ್ಷ, ೧೨-೧೬ವರ್ಷ)

Sep
22
Sat
2018
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ
Sep 22 @ 6:45 PM – 9:00 PM
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ @ Sri Ganesha Mandiram | Bangalore | India

ವಿದ್ವಾನ್ ಅನಂತಭಾಗವತ್ ಮತ್ತು ವೃಂದದವರಿಂದ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ – ದೇವರನಾಮ ಮತ್ತು ಭಕ್ತಿಗೀತೆಗಳು.

Sep
23
Sun
2018
ಉತ್ಸವಮೂರ್ತಿ ಉದ್ವಾಸನೆ
Sep 23 @ 9:00 AM – 10:00 AM
ಉತ್ಸವಮೂರ್ತಿ ಉದ್ವಾಸನೆ @ Sri Ganesha Mandiram | Bangalore | India

ಉತ್ಸವ ಮೂರ್ತಿಗೆ ಷೋಡಷೋಪಚಾರಪೂಜೆ – ಉದ್ವಾಸನೆ

ರಥೋತ್ಸವ
Sep 23 @ 6:00 PM – 11:50 PM
ರಥೋತ್ಸವ @ Sri Ganesha Mandiram | Bangalore | India

ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ

Nov
6
Tue
2018
Mahaabhishekam For Lord Sri Varasiddhi Vinayaka Swamy
Nov 6 @ 9:00 AM – 1:00 PM
Mahaabhishekam For Lord Sri Varasiddhi Vinayaka Swamy

Mahaabhishekam to lord Sri Varasiddhi Vinayaka Swami on account of Naraka Chaturdashi

Nov
12
Mon
2018
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ
Nov 12 @ 6:00 AM – Nov 14 @ 9:00 PM
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ @ Sri Ganesha Mandiram | Bangalore | India

ಶ್ರೀ ಗಣೇಶಮಂದಿರಂ (ರಿ)
ತ್ಯಾಗರಾಜನಗರ ಬೆಂಗಳೂರು ೫೬೦ ೦೨೮
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸವ
ದಿನಾಂಕ ೧೨ ನವೆಂಬರ್ ೨೦೧೮ ಸೋಮವಾರದಿಂದ ೧೪ ನವೆಂಬರ್ ೨೦೧೮ ಬುಧವಾರದ ವರೆಗೆ

ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನಶಕೆ ಶ್ರೀಮತ್ ವಿಳಂಬಿನಾಮ ಸಂವತ್ಸರದ ದಕ್ಷಿಣಾಯನ ಕಾರ್ತೀಕಮಾಸ ಶುಕ್ಲಪಕ್ಷ
ಸಪ್ತಮೀ ಬುಧವಾರ ಬೆಳಗ್ಗೆ ೭.೪೫ ರಿಂದ ೮.೪೦ ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನೆರವೇರಿಸುವ ಮಹಾಕುಂಭಾಭಿಷೇಕದ
ಪ್ರಯುಕ್ತ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಅನುಷ್ಠಾನಗಳು.

ಈ ಕಾರ್ಯಕ್ರಮಗಳಿಗೆ ಸರ್ವರಿಗೂ ಆದರದ ಸ್ವಾಗತ

ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ
Nov 12 @ 7:00 AM – 10:00 AM
ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ @ Sri Ganesha Mandiram | Bangalore | India

ಗುರು, ಗಣಪತಿ ಪ್ರಾರ್ಥನೆ, ಗೋ ಪೂಜೆ, ಗಂಗಾಪೂಜೆ, ಕೃಚ್ಚ್ರಾಚರಣೆ , ಗಣಪತಿ ಪೂಜೆ, ಪುಣ್ಯಾಹವಾಚನ, ದೇವನಾಂದಿ,
ಮಹಾಸಂಕಲ್ಪ, ದ್ವಜಾರೋಹಣ, ಋತ್ವಿಗ್ವರಣ, ಕೌತುಕಬಂಧನ, ಅಂಕುರಾರ್ಪಣ, ಬ್ರಹ್ಮ ಕೂರ್ಚಹವನ, ಕೂಶ್ಮಾಂಡ ಹವನ ,
ಪ್ರಾಯಶ್ಚಿತ್ತ ಗಣಹವನ. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ

ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು
Nov 12 @ 5:00 PM – 8:30 PM
ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು @ Sri Ganesha Mandiram | Bangalore | India

ರಾಕ್ಷೋಘ್ನ ಪಾರಾಯಣ, ಉದಕಶಾಂತಿ ಪಾರಾಯಣ, ರಾಕ್ಷೋಘ್ನಹವನ, ವಾಸ್ತುಹವನ, ದಿಗ್ಬಲಿ, ಮಂಡಳ ದರ್ಶನ
ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ

Sep
12
Wed
2018
ಶ್ರೀಸ್ವರ್ಣಗೌರೀ ವ್ರತ Sri Swarnagauri Vrata
Sep 12 @ 6:00 AM – 12:00 PM
ಶ್ರೀಸ್ವರ್ಣಗೌರೀ ವ್ರತ Sri Swarnagauri Vrata @ Sri Ganesha Mandiram | Bangalore | India

ಸುಮಂಗಲಿಯರಿಗಾಗಿ ಬೆಳಿಗ್ಗೆ 6ಗಂಟೆಯಿಂದ ಮಂದಿರದ ಆವರಣದಲ್ಲಿ ಸಾಮೂಹಿಕ ಸ್ವರ್ಣಗೌರೀ ವ್ರತ ಪೂಜೆಯನ್ನು ಏರ್ಪಡಿಸಲಾಗಿದೆ.

Sep
13
Thu
2018
೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018
Sep 13 @ 6:00 AM – Sep 23 @ 11:00 PM
೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018 @ Sri Ganesha Mandiram | Bangalore | India

೬೬ನೇ ವರ್ಷದ ಶ್ರೀ ಗಣೇಶೋತ್ಸವ
ದಿನಾಂಕ ೧೩-೦೯-೨೦೧೮ನೇ ಗುರುವಾರ ದಿಂದ
೨೩-೦೯-೨೦೧೮ನೇ ಭಾನುವಾರ ಪೂರ್ತಾ

ಪ್ರತಿದಿನ ಪ್ರಾತಃಕಾಲ ಮೂಲದೇವರಿಗೆ ಅಭಿಷೇಕ-ಅರ್ಚನೆಗಳು, ಸಂಜೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.

ಉತ್ಸವದ ಗಣಪತಿ ಪ್ರತಿಷ್ಠಾಪನೆ
Sep 13 @ 11:00 AM – 12:00 PM
ಉತ್ಸವದ ಗಣಪತಿ ಪ್ರತಿಷ್ಠಾಪನೆ @ Sri Ganesha Mandiram | Bangalore | India

ಉತ್ಸವದ ಗಣಪತಿ ಪ್ರತಿಷ್ಠಾಪನೆ ಷೋಡಶೋಪಚಾರ ಪೂಜೆ, ಮಂಗಳಾರತಿ, ಪ್ರಸಾದ ವಿನಿಯೋಗ.

ಶ್ಯಮಂತಕೋಪಾಖ್ಯಾನ
Sep 13 @ 8:00 PM – 9:30 PM
ಶ್ಯಮಂತಕೋಪಾಖ್ಯಾನ @ Sri Ganesha Mandiram | Bangalore | India

ಸಂಜೆ 8-00 ಗಂಟೆಗೆ ಡಾ|| ಎಸ್. ನಾಗರಾಜುಶರ್ಮ ರವರಿಂದ ಶ್ಯಮಂತಕೋಪಾಖ್ಯಾನ ಪ್ರವಚನ

Sep
14
Fri
2018
ಭರತನಾಟ್ಯ
Sep 14 @ 6:15 PM – 9:00 PM
ಭರತನಾಟ್ಯ @ Sri Ganesha Mandiram | Bangalore | India

ಕರ್ನಾಟಕ ನೃತ್ಯಶ್ರೀ ವಿಜೇತೆ ಕು|| ಎ. ವಿ. ಮೇಖಲ ವಿಠಲ್ ಮತ್ತು ಶಿಷ್ಯರಿಂದ “ಭರತನಾಟ್ಯ” ಕಾರ್ಯಕ್ರಮ

Sep
15
Sat
2018
ಕರ್ನಾಟಕ ಶಾಸ್ತ್ರೀಯ ಸಂಗೀತ
Sep 15 @ 6:30 PM – 9:00 PM
ಕರ್ನಾಟಕ ಶಾಸ್ತ್ರೀಯ ಸಂಗೀತ @ Sri Ganesha Mandiram | Bangalore | India

ವಿದುಷಿ ಶ್ರೀಮತಿ ನಾಂದಿನಿ ವಿಜಯ ವಿಠ್ಠಲ ಮತ್ತು ಸಂಗಡಿಗರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ

Sep
16
Sun
2018
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ
Sep 16 @ 11:00 AM – 1:30 PM
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ @ Sri Ganesha Mandiram | Bangalore | India

ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ, ಪೂರ್ಣಾಹುತಿ, ಪ್ರಸಾದ ವಿನಿಯೋಗ

ಭರತನಾಟ್ಯ ಮತ್ತು ದೇವಾಲಯ ನೃತ್ಯ
Sep 16 @ 7:00 PM – 9:30 PM
ಭರತನಾಟ್ಯ ಮತ್ತು ದೇವಾಲಯ ನೃತ್ಯ @ Sri Ganesha Mandiram | Bangalore | India

ನಾಟ್ಯ ಪ್ರವೀಣೆ ಕು|| ಭಾನುಮತಿ ಮತ್ತು ಶಿಷ್ಯ ವೃಂದದವರಿಂದ ಭರತನಾಟ್ಯ ಮತ್ತು ದೇವಾಲಯ ನೃತ್ಯ

Sep
17
Mon
2018
ವೀಣಾವಾದನ
Sep 17 @ 7:00 PM – 9:00 PM
ವೀಣಾವಾದನ @ Sri Ganesha Mandiram | Bangalore | India

ವಿದ್ವಾನ್ ಆರ್ ನಾಗರಾಜ್ ಮತ್ತು ವೃಂದದವರಿಂದ ವೀಣಾವಾದನ ಕಾರ್ಯಕ್ರಮ

Sep
18
Tue
2018
ಭರತನಾಟ್ಯ
Sep 18 @ 7:00 PM – 9:00 PM
ಭರತನಾಟ್ಯ @ Sri Ganesha Mandiram | Bangalore | India

ಕು. ಕಾವ್ಯ ಜಿ. ರಾವ್ ಮತ್ತು ವೃಂದದವರಿಂದ ಭರತನಾಟ್ಯ ಕಾರ್ಯಕ್ರಮ

Sep
19
Wed
2018
ವೇದನಾದವೈಭವ
Sep 19 @ 6:30 PM – 9:15 PM
ವೇದನಾದವೈಭವ @ Sri Ganesha Mandiram | Bangalore | India

ವಸಂತಪುರ ದಿ|| ವೇ. ಬ್ರ. ಶ್ರೀ. ಶಿವಸ್ವಾಮಿ ಕುಟುಂಬದವರಿಂದ “ವೇದನಾದ ವೈಭವ” ಕಾರ್ಯಕ್ರಮ ವೇ. ಬ್ರ. ಶ್ರೀ ಫಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ.

Sep
20
Thu
2018
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೧
Sep 20 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೧ @ Sri Ganesha Mandiram | Bangalore | India

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು
೧) ಸಣ್ಣ ಮಕ್ಕಳ ಮಾರುವೇಷ ಸ್ಪರ್ಧೆ (೬ ವರ್ಷದೊಳಗಿನವರಿಗೆ)
೨) ಚಿತ್ರರಚನಾ ಸ್ಪರ್ಧೆ (೧೬ ವರ್ಷದೊಳಗಿನ ಎಲ್ಲಾ ಮಕ್ಕಳು)

Sep
21
Fri
2018
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೨
Sep 21 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೨ @ Sri Ganesha Mandiram | Bangalore | India

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು,
ಸಂಗೀತ ಮತ್ತು ಭಕ್ತಿಗೀತೆ (೩-೭ ವರ್ಷ, ೮-೧೧ವರ್ಷ, ೧೨-೧೬ವರ್ಷ)

Sep
22
Sat
2018
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ
Sep 22 @ 6:45 PM – 9:00 PM
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ @ Sri Ganesha Mandiram | Bangalore | India

ವಿದ್ವಾನ್ ಅನಂತಭಾಗವತ್ ಮತ್ತು ವೃಂದದವರಿಂದ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ – ದೇವರನಾಮ ಮತ್ತು ಭಕ್ತಿಗೀತೆಗಳು.

Sep
23
Sun
2018
ಉತ್ಸವಮೂರ್ತಿ ಉದ್ವಾಸನೆ
Sep 23 @ 9:00 AM – 10:00 AM
ಉತ್ಸವಮೂರ್ತಿ ಉದ್ವಾಸನೆ @ Sri Ganesha Mandiram | Bangalore | India

ಉತ್ಸವ ಮೂರ್ತಿಗೆ ಷೋಡಷೋಪಚಾರಪೂಜೆ – ಉದ್ವಾಸನೆ

ರಥೋತ್ಸವ
Sep 23 @ 6:00 PM – 11:50 PM
ರಥೋತ್ಸವ @ Sri Ganesha Mandiram | Bangalore | India

ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ

Nov
6
Tue
2018
Mahaabhishekam For Lord Sri Varasiddhi Vinayaka Swamy
Nov 6 @ 9:00 AM – 1:00 PM
Mahaabhishekam For Lord Sri Varasiddhi Vinayaka Swamy

Mahaabhishekam to lord Sri Varasiddhi Vinayaka Swami on account of Naraka Chaturdashi

Nov
12
Mon
2018
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ
Nov 12 @ 6:00 AM – Nov 14 @ 9:00 PM
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ @ Sri Ganesha Mandiram | Bangalore | India

ಶ್ರೀ ಗಣೇಶಮಂದಿರಂ (ರಿ)
ತ್ಯಾಗರಾಜನಗರ ಬೆಂಗಳೂರು ೫೬೦ ೦೨೮
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸವ
ದಿನಾಂಕ ೧೨ ನವೆಂಬರ್ ೨೦೧೮ ಸೋಮವಾರದಿಂದ ೧೪ ನವೆಂಬರ್ ೨೦೧೮ ಬುಧವಾರದ ವರೆಗೆ

ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನಶಕೆ ಶ್ರೀಮತ್ ವಿಳಂಬಿನಾಮ ಸಂವತ್ಸರದ ದಕ್ಷಿಣಾಯನ ಕಾರ್ತೀಕಮಾಸ ಶುಕ್ಲಪಕ್ಷ
ಸಪ್ತಮೀ ಬುಧವಾರ ಬೆಳಗ್ಗೆ ೭.೪೫ ರಿಂದ ೮.೪೦ ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನೆರವೇರಿಸುವ ಮಹಾಕುಂಭಾಭಿಷೇಕದ
ಪ್ರಯುಕ್ತ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಅನುಷ್ಠಾನಗಳು.

ಈ ಕಾರ್ಯಕ್ರಮಗಳಿಗೆ ಸರ್ವರಿಗೂ ಆದರದ ಸ್ವಾಗತ

ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ
Nov 12 @ 7:00 AM – 10:00 AM
ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ @ Sri Ganesha Mandiram | Bangalore | India

ಗುರು, ಗಣಪತಿ ಪ್ರಾರ್ಥನೆ, ಗೋ ಪೂಜೆ, ಗಂಗಾಪೂಜೆ, ಕೃಚ್ಚ್ರಾಚರಣೆ , ಗಣಪತಿ ಪೂಜೆ, ಪುಣ್ಯಾಹವಾಚನ, ದೇವನಾಂದಿ,
ಮಹಾಸಂಕಲ್ಪ, ದ್ವಜಾರೋಹಣ, ಋತ್ವಿಗ್ವರಣ, ಕೌತುಕಬಂಧನ, ಅಂಕುರಾರ್ಪಣ, ಬ್ರಹ್ಮ ಕೂರ್ಚಹವನ, ಕೂಶ್ಮಾಂಡ ಹವನ ,
ಪ್ರಾಯಶ್ಚಿತ್ತ ಗಣಹವನ. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ

ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು
Nov 12 @ 5:00 PM – 8:30 PM
ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು @ Sri Ganesha Mandiram | Bangalore | India

ರಾಕ್ಷೋಘ್ನ ಪಾರಾಯಣ, ಉದಕಶಾಂತಿ ಪಾರಾಯಣ, ರಾಕ್ಷೋಘ್ನಹವನ, ವಾಸ್ತುಹವನ, ದಿಗ್ಬಲಿ, ಮಂಡಳ ದರ್ಶನ
ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ