Forthcoming celebrations in the temple:

ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ
ಗುರು ಪ್ರದೋಷ
ನಾಗರ ಪಂಚಮಿ
ಸ್ವಾತಂತ್ರ ಉತ್ಸವದ ಪ್ರಯುಕ್ತ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಅಲಂಕಾರ. ಅಲಂಕಾರ ಸೇವೆ ಮಾಡಿಸಲು ಇಚ್ಚಿಸುವವರು ಮುಂಚಿತವಾಗಿ ಅರ್ಚಕರಲ್ಲಿ ಸಂಪರ್ಕಿಸಿ. ಸೇವಾ ಶುಕ್ಲವನ್ನು ನೀಡಿ. ಪೂರ್ತ ಶುಕ್ಲಕ್ಕೆ ರಶೀತಿಯನ್ನು ಪಡೆಯತಕ್ಕದ್ದು.
ವರಮಹಾ ಲಕ್ಷ್ಮೀ ವ್ರತ
ಶನಿ ಪ್ರದೋಷ:
ಶ್ರೀ ಶಿವ ಪಂಚಾಯತನ ಸನ್ನಿದ್ಧಿಯಲ್ಲಿ ಪ್ರದೋಷ ಪೂಜೆ – ಪೂಜೆಗೆ ಭಕ್ತಾಧಿಗಳು ಮುಂಚಿತವಾಗಿ ತಮ್ಮ ಹೆಸರನ್ನು ಬರೆಸಿ ರಶೀತಿಯನ್ನು ಪಡೆಯತಕ್ಕದ್ದು. ಶುಲ್ಕ ರೂ. 100/-
ತ್ರಯೋದಶಿ ತಿಥಿ ಆರಂಭ – ಆಗಸ್ಟ್ 17, 2024 – 08:05 AM
ತ್ರಯೋದಶಿ ತಿಥಿ ಮುಕ್ತಾಯ – ಆಗಸ್ಟ್ 18, 2024 – 05:51 AM
ಪೂಜಾ ಸಮಯ – 06:14 PM ರಿಂದ 08:28 PM
ಋಗ್ ಉಪಾಕರ್ಮ
ಯಜೂರ್ ಉಪಾಕರ್ಮ
ಶ್ರೀ ಕೃಷ್ಣ ಜನ್ಮಾಷ್ಟಮಿ
ತೋಳಪ್ಪರ್ ಶ್ರೀ ಕೃಷ್ಣ ಜಯಂತಿ
ಸ್ವರ್ಣ ಗೌರಿ ವ್ರತ; ಸುಮಂಗಲಿಯಾರಿಗಾಗಿ ಸಾಮೋಹಿಕೆ ಸ್ವರ್ಣ ಗೌರಿ ವ್ರತ ಮಂದಿರದ ಆವರ್ಣದಲ್ಲಿ ಏರ್ಪಡಿಸಲಾಗಿದೆ. ಭಕ್ತಾಧಿಗಳು ಪೂರ್ವವಾಗಿ ತಮ್ಮ ಹೆಸರನ್ನು ಬರೆಸಿ ರೂ. 25/- ಗಳನ್ನು ನೀಡಿ ರಶೀತಿ ಪಡೆದು ಈ ಕಾರ್ಯಗ್ರಾಮದಲ್ಲಿ ಭಾಗವಹಿಸಬಹುದು.

ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ
ಗುರು ಪ್ರದೋಷ
ನಾಗರ ಪಂಚಮಿ
ಸ್ವಾತಂತ್ರ ಉತ್ಸವದ ಪ್ರಯುಕ್ತ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಅಲಂಕಾರ. ಅಲಂಕಾರ ಸೇವೆ ಮಾಡಿಸಲು ಇಚ್ಚಿಸುವವರು ಮುಂಚಿತವಾಗಿ ಅರ್ಚಕರಲ್ಲಿ ಸಂಪರ್ಕಿಸಿ. ಸೇವಾ ಶುಕ್ಲವನ್ನು ನೀಡಿ. ಪೂರ್ತ ಶುಕ್ಲಕ್ಕೆ ರಶೀತಿಯನ್ನು ಪಡೆಯತಕ್ಕದ್ದು.
ವರಮಹಾ ಲಕ್ಷ್ಮೀ ವ್ರತ
ಶನಿ ಪ್ರದೋಷ:
ಶ್ರೀ ಶಿವ ಪಂಚಾಯತನ ಸನ್ನಿದ್ಧಿಯಲ್ಲಿ ಪ್ರದೋಷ ಪೂಜೆ – ಪೂಜೆಗೆ ಭಕ್ತಾಧಿಗಳು ಮುಂಚಿತವಾಗಿ ತಮ್ಮ ಹೆಸರನ್ನು ಬರೆಸಿ ರಶೀತಿಯನ್ನು ಪಡೆಯತಕ್ಕದ್ದು. ಶುಲ್ಕ ರೂ. 100/-
ತ್ರಯೋದಶಿ ತಿಥಿ ಆರಂಭ – ಆಗಸ್ಟ್ 17, 2024 – 08:05 AM
ತ್ರಯೋದಶಿ ತಿಥಿ ಮುಕ್ತಾಯ – ಆಗಸ್ಟ್ 18, 2024 – 05:51 AM
ಪೂಜಾ ಸಮಯ – 06:14 PM ರಿಂದ 08:28 PM
ಋಗ್ ಉಪಾಕರ್ಮ
ಯಜೂರ್ ಉಪಾಕರ್ಮ
ಶ್ರೀ ಕೃಷ್ಣ ಜನ್ಮಾಷ್ಟಮಿ
ತೋಳಪ್ಪರ್ ಶ್ರೀ ಕೃಷ್ಣ ಜಯಂತಿ