Forthcoming celebrations in the temple:
ಬೆಳಗ್ಗೆ 10:00ರಿಂದ ಏಕಾದಶೀ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆ
ಸಂಜೆ 6:30ರಿಂದ ಮಕ್ಕಳ ಸ್ಪರ್ಧೆಗಳು:
0-6 ವರ್ಷ: ಮಾರುವೇಷ ಸ್ಪರ್ಧೆ.
1-16 ವರ್ಷ: ಗಣೇಶನ ಶ್ಲೋಕಗಳು, ಗಣೇಶನ ಹಾಡುಗಳು, ಗಣೇಶನ ಚಿತ್ರ ರಚನೆ.
ಬೆಳಿಗ್ಗೆ 10:00ರಿಂದ ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ, ಮಹಾಮಂಗಳಾರತಿ, ಪ್ರಸಾದವಿನಿಯೋಗ
ಸಂಜೆ 07:00ರಿಂದ ವಿದುಷಿ ಶ್ರೀಮತಿ ಶೀಲಾ ಚಂದ್ರಶೇಖರ್ ರವರ ನೇತೃತ್ವದಲ್ಲಿ ಭಾನುಮತಿ ನೃತ್ಯಕಲಾ ಮಂದಿರದ ಶಿಷ್ಯ ವೃಂದದವರಿಂದ ಭರತನಾಟ್ಯ ಮತ್ತು ದೇವಾಲಯ ನೃತ್ಯ
ಬೆಳಿಗ್ಗೆ 10:00ಗಂಟೆಗೆ ಉತ್ಸವ ಮೂರ್ತಿಯ ಉದ್ಘಾಸನೆ
ಸಂಜೆ 6:00ರಿಂದ ರಥೋತ್ಸವ, ಮಹಾಮಂಗಳಾರತಿ, ಮೃಣ್ಮಯ ಮೂರ್ತಿಯ ವಿಸರ್ಜನೆ ಹಾಗೂ ಪ್ರಸಾದವಿನಿಯೋಗ, ವಿದ್ವಾನ್ ಪರಮೇಶ್ ಮತ್ತು ಸಂಗಡಿಗರಿಂದ ನಾದಸ್ವರ ಸೇವೆ
ಕ್ರೋಧಿ ಸಂವತ್ಸರ ಭಾದ್ರಪದ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಮಹಾಲಯ ಪಕ್ಷ ಆರಂಭ
ಮಹಾಲಯ ಅಮಾವಾಸ್ಯೆ
ನವರಾತ್ರಿ ಹಾಗೂ ದಸರಾ ಉತ್ಸವ
ಶರನ್ನವರಾತ್ರಿ ಆರಂಭ
ಸರಸ್ವತಿ ಪೂಜೆ
ದುರ್ಗಾಷ್ಟಮಿ
ಮಹಾ ನವಮಿ
ವಿಜಯ ದಶಮಿ ರಥೋತ್ಸವ
ಕ್ರೋಧಿ ಸಂವತ್ಸರ ಆಶ್ವಯುಜ ಮಾಸ ಶ್ರೀ ಸತ್ಯನಾರಾಯಣ ಪೂಜೆ
ನರಕ ಚತುರ್ದಶಿ ಮಹಾಭಿಷೇಕ
ಕೇದಾರೇಶ್ವರ ವ್ರತ – ದೀಪಾವಳಿ, ಬಲೀಂದ್ರ ಪೂಜೆ
ಮಂದಿರದ ಆವರಣದಲ್ಲಿ ಭಕ್ತಾದಿಗಳಿಗೆ ಸಾಮೋಹಿಕ ಕೇದಾರೇಶ್ವರ ವ್ರತ ಏರ್ಪಡಿಸಲಾಗಿದೆ.
ಭಕ್ತರು ಮುಂಚಿತವಾಗಿ ತಮ್ಮ ಹೆಸರು, ಗೋತ್ರಾಡಿಗಳನ್ನು ನೀಡಿ ಪಂಜೀಕರಿಸಬೇಕು. ಒಂದು ಗುಂಪಿಗೆ 15 ಜನರನ್ನು ಮಾತ್ರ ಬಿಡಲಾಗುತ್ತದೆ. ಪ್ರತಿ ಕುಟುಂಬಕ್ಕೆ ಒಬ್ಬರನ್ನು ಮಾತ್ರ ಬಿಡಲಾಗುವುದು. ಮಂದಿರದ ಕಾಣಿಕೆ ರೂ. 25 ನೀಡಿ ರಶೀತಿ ಪಡೆಯಬೇಕು.
ಬಲಿಪಾಡ್ಯಮಿ, ದೀಪಾವಳಿ
ಕ್ರೋಧಿ ಸಂವತ್ಸರ ಕಾರ್ತಿಕ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಮಾರ್ಗಶಿರ ಮಾಸ ಶ್ರೀ ಸತ್ಯನಾರಾಯಣ ಪೂಜೆ