Forthcoming celebrations in the temple:
![65ನೇ ಶ್ರೀ ಗಣೇಶೋತ್ಸವ - ಶ್ರೀ ಹೇಮಲಂಬೀ(ಹೇವಿಳಂಬಿ) ನಾಮಾ ಸಂವತ್ಸರ @ Sri Ganesha Mandiram | Bangalore | India](https://sriganeshamandiram.in/home/wp-content/uploads/2017/08/152_image_20616870_1640490639316359_9172662833539388562_o-207x300.jpg)
65ನೇ ಶ್ರೀ ಗಣೇಶೋತ್ಸವ
ಪ್ರತಿ ವರ್ಷದಂತೆ ಈ ವರ್ಷವೂ ಅಂದರೆ ಶ್ರೀ ಹೇಮಲಂಬೀ (ಹೇವಿಳಂಬೀ) ನಾಮ ಸಂವತ್ಸರದ ಭಾದ್ರಪದ ಶುದ್ಧ ಚತುರ್ಥಿ ಶುಕ್ರವಾರ ತಾ|| 25-08-2017 ರಿಂದ ಚತುರ್ದಶಿ ಮಂಗಳವಾರ ತಾ|| 05-09-2017 ಪೂರ್ತಾ ಶ್ರೀ ಗಣೇಶೋತ್ಸವವು ಭಗವತ್ಪ್ರೇರಣಾನುಸಾರ ಮಂದಿರದಲ್ಲಿ ನಡೆಸಲು ಸಮಿತಿಯವರು ನಿರ್ಧರಿಸಿರುತ್ತಾರೆ.
ಭಕ್ತ ಮಹನೀಯರು ಎಂದಿನಂತೆ ಬಂದು ಉತ್ಸವ ಕಾರ್ಯಗಳಲ್ಲಿ ಪಾಲ್ಗೊಂಡು ತಮ್ಮ ತನು-ಮನ-ಧನ ಸಹಕಾರ ನೀಡಿ ಶ್ರೀ ಮಹಾಗಣಪತಿಯ ಕೃಪೆಗೆ ಪಾತ್ರರಾಗಬೇಕಾಗಿ ಪ್ರಾರ್ಥನೆ.
ತಾ|| 01-08-2017
ಶ್ರೀ ಗಣೇಶ ಮಂದಿರಂ
ಕಾರ್ಯಕಾರಿ ಸಮಿತಿ
ಪ್ರತಿದಿನ ಪ್ರಾತಃಕಾಲ ಮೂಲದೇವರಿಗೆ ಅಭಿಷೇಕ-ಅರ್ಚನೆಗಳು, ಸಂಜೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.
ಸೇವೆ ಮಾಡಿಸುವವರು ಮುಂಚಿತವಾಗಿ ಅರ್ಚಕರನ್ನು ಸಂಪರ್ಕಿಸಿ ವಿವರಗಳನ್ನು ಪಡೆಯಬಹುದು.
![ರಥೋತ್ಸವ @ Sri Ganesha Mandiram | Bangalore | India](https://sriganeshamandiram.in/home/wp-content/uploads/2017/08/206_image_20800213_1649450801753676_2086069221588237445_n-199x300.jpg)
ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ
ಗುರು ಪ್ರದೋಷ
ಶನಿ ಪ್ರದೋಷ:
ಶ್ರೀ ಶಿವ ಪಂಚಾಯತನ ಸನ್ನಿದ್ಧಿಯಲ್ಲಿ ಪ್ರದೋಷ ಪೂಜೆ – ಪೂಜೆಗೆ ಭಕ್ತಾಧಿಗಳು ಮುಂಚಿತವಾಗಿ ತಮ್ಮ ಹೆಸರನ್ನು ಬರೆಸಿ ರಶೀತಿಯನ್ನು ಪಡೆಯತಕ್ಕದ್ದು. ಶುಲ್ಕ ರೂ. 100/-
ತ್ರಯೋದಶಿ ತಿಥಿ ಆರಂಭ – ಆಗಸ್ಟ್ 17, 2024 – 08:05 AM
ತ್ರಯೋದಶಿ ತಿಥಿ ಮುಕ್ತಾಯ – ಆಗಸ್ಟ್ 18, 2024 – 05:51 AM
ಪೂಜಾ ಸಮಯ – 06:14 PM ರಿಂದ 08:28 PM
ಕ್ರೋಧಿ ಸಂವತ್ಸರ ಶ್ರಾವಣ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಬೆಳಗ್ಗೆ 10:00ರಿಂದ ಏಕಾದಶೀ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಭಾದ್ರಪದ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಆಶ್ವಯುಜ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಕಾರ್ತಿಕ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಮಾರ್ಗಶಿರ ಮಾಸ ಶ್ರೀ ಸತ್ಯನಾರಾಯಣ ಪೂಜೆ
![65ನೇ ಶ್ರೀ ಗಣೇಶೋತ್ಸವ - ಶ್ರೀ ಹೇಮಲಂಬೀ(ಹೇವಿಳಂಬಿ) ನಾಮಾ ಸಂವತ್ಸರ @ Sri Ganesha Mandiram | Bangalore | India](https://sriganeshamandiram.in/home/wp-content/uploads/2017/08/152_image_20616870_1640490639316359_9172662833539388562_o-207x300.jpg)
65ನೇ ಶ್ರೀ ಗಣೇಶೋತ್ಸವ
ಪ್ರತಿ ವರ್ಷದಂತೆ ಈ ವರ್ಷವೂ ಅಂದರೆ ಶ್ರೀ ಹೇಮಲಂಬೀ (ಹೇವಿಳಂಬೀ) ನಾಮ ಸಂವತ್ಸರದ ಭಾದ್ರಪದ ಶುದ್ಧ ಚತುರ್ಥಿ ಶುಕ್ರವಾರ ತಾ|| 25-08-2017 ರಿಂದ ಚತುರ್ದಶಿ ಮಂಗಳವಾರ ತಾ|| 05-09-2017 ಪೂರ್ತಾ ಶ್ರೀ ಗಣೇಶೋತ್ಸವವು ಭಗವತ್ಪ್ರೇರಣಾನುಸಾರ ಮಂದಿರದಲ್ಲಿ ನಡೆಸಲು ಸಮಿತಿಯವರು ನಿರ್ಧರಿಸಿರುತ್ತಾರೆ.
ಭಕ್ತ ಮಹನೀಯರು ಎಂದಿನಂತೆ ಬಂದು ಉತ್ಸವ ಕಾರ್ಯಗಳಲ್ಲಿ ಪಾಲ್ಗೊಂಡು ತಮ್ಮ ತನು-ಮನ-ಧನ ಸಹಕಾರ ನೀಡಿ ಶ್ರೀ ಮಹಾಗಣಪತಿಯ ಕೃಪೆಗೆ ಪಾತ್ರರಾಗಬೇಕಾಗಿ ಪ್ರಾರ್ಥನೆ.
ತಾ|| 01-08-2017
ಶ್ರೀ ಗಣೇಶ ಮಂದಿರಂ
ಕಾರ್ಯಕಾರಿ ಸಮಿತಿ
ಪ್ರತಿದಿನ ಪ್ರಾತಃಕಾಲ ಮೂಲದೇವರಿಗೆ ಅಭಿಷೇಕ-ಅರ್ಚನೆಗಳು, ಸಂಜೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.
ಸೇವೆ ಮಾಡಿಸುವವರು ಮುಂಚಿತವಾಗಿ ಅರ್ಚಕರನ್ನು ಸಂಪರ್ಕಿಸಿ ವಿವರಗಳನ್ನು ಪಡೆಯಬಹುದು.
![ರಥೋತ್ಸವ @ Sri Ganesha Mandiram | Bangalore | India](https://sriganeshamandiram.in/home/wp-content/uploads/2017/08/206_image_20800213_1649450801753676_2086069221588237445_n-199x300.jpg)
ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ
ಗುರು ಪ್ರದೋಷ
ಶನಿ ಪ್ರದೋಷ:
ಶ್ರೀ ಶಿವ ಪಂಚಾಯತನ ಸನ್ನಿದ್ಧಿಯಲ್ಲಿ ಪ್ರದೋಷ ಪೂಜೆ – ಪೂಜೆಗೆ ಭಕ್ತಾಧಿಗಳು ಮುಂಚಿತವಾಗಿ ತಮ್ಮ ಹೆಸರನ್ನು ಬರೆಸಿ ರಶೀತಿಯನ್ನು ಪಡೆಯತಕ್ಕದ್ದು. ಶುಲ್ಕ ರೂ. 100/-
ತ್ರಯೋದಶಿ ತಿಥಿ ಆರಂಭ – ಆಗಸ್ಟ್ 17, 2024 – 08:05 AM
ತ್ರಯೋದಶಿ ತಿಥಿ ಮುಕ್ತಾಯ – ಆಗಸ್ಟ್ 18, 2024 – 05:51 AM
ಪೂಜಾ ಸಮಯ – 06:14 PM ರಿಂದ 08:28 PM
ಕ್ರೋಧಿ ಸಂವತ್ಸರ ಶ್ರಾವಣ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಬೆಳಗ್ಗೆ 10:00ರಿಂದ ಏಕಾದಶೀ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಭಾದ್ರಪದ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಆಶ್ವಯುಜ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಕಾರ್ತಿಕ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಮಾರ್ಗಶಿರ ಮಾಸ ಶ್ರೀ ಸತ್ಯನಾರಾಯಣ ಪೂಜೆ