Forthcoming celebrations in the temple:
![೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018 @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/09/307_image_41377053_2107735335925218_6246976610013020160_o-207x300.jpg)
೬೬ನೇ ವರ್ಷದ ಶ್ರೀ ಗಣೇಶೋತ್ಸವ
ದಿನಾಂಕ ೧೩-೦೯-೨೦೧೮ನೇ ಗುರುವಾರ ದಿಂದ
೨೩-೦೯-೨೦೧೮ನೇ ಭಾನುವಾರ ಪೂರ್ತಾ
ಪ್ರತಿದಿನ ಪ್ರಾತಃಕಾಲ ಮೂಲದೇವರಿಗೆ ಅಭಿಷೇಕ-ಅರ್ಚನೆಗಳು, ಸಂಜೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.
![ರಥೋತ್ಸವ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/09/348_image_41817444_2119328854765866_3800988753506336768_n-199x300.jpg)
ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ
![ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/364_image_44892736_2176066295758788_7863218622208933888_o-300x200.jpg)
ಶ್ರೀ ಗಣೇಶಮಂದಿರಂ (ರಿ)
ತ್ಯಾಗರಾಜನಗರ ಬೆಂಗಳೂರು ೫೬೦ ೦೨೮
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸವ
ದಿನಾಂಕ ೧೨ ನವೆಂಬರ್ ೨೦೧೮ ಸೋಮವಾರದಿಂದ ೧೪ ನವೆಂಬರ್ ೨೦೧೮ ಬುಧವಾರದ ವರೆಗೆ
ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನಶಕೆ ಶ್ರೀಮತ್ ವಿಳಂಬಿನಾಮ ಸಂವತ್ಸರದ ದಕ್ಷಿಣಾಯನ ಕಾರ್ತೀಕಮಾಸ ಶುಕ್ಲಪಕ್ಷ
ಸಪ್ತಮೀ ಬುಧವಾರ ಬೆಳಗ್ಗೆ ೭.೪೫ ರಿಂದ ೮.೪೦ ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನೆರವೇರಿಸುವ ಮಹಾಕುಂಭಾಭಿಷೇಕದ
ಪ್ರಯುಕ್ತ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಅನುಷ್ಠಾನಗಳು.
ಈ ಕಾರ್ಯಕ್ರಮಗಳಿಗೆ ಸರ್ವರಿಗೂ ಆದರದ ಸ್ವಾಗತ
![ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/366_image_44932823_2176113182420766_406103378473517056_o-300x200.jpg)
ಗುರು, ಗಣಪತಿ ಪ್ರಾರ್ಥನೆ, ಗೋ ಪೂಜೆ, ಗಂಗಾಪೂಜೆ, ಕೃಚ್ಚ್ರಾಚರಣೆ , ಗಣಪತಿ ಪೂಜೆ, ಪುಣ್ಯಾಹವಾಚನ, ದೇವನಾಂದಿ,
ಮಹಾಸಂಕಲ್ಪ, ದ್ವಜಾರೋಹಣ, ಋತ್ವಿಗ್ವರಣ, ಕೌತುಕಬಂಧನ, ಅಂಕುರಾರ್ಪಣ, ಬ್ರಹ್ಮ ಕೂರ್ಚಹವನ, ಕೂಶ್ಮಾಂಡ ಹವನ ,
ಪ್ರಾಯಶ್ಚಿತ್ತ ಗಣಹವನ. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ
![ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/368_image_44938635_2176286212403463_9214291857515741184_o-300x200.jpg)
ರಾಕ್ಷೋಘ್ನ ಪಾರಾಯಣ, ಉದಕಶಾಂತಿ ಪಾರಾಯಣ, ರಾಕ್ಷೋಘ್ನಹವನ, ವಾಸ್ತುಹವನ, ದಿಗ್ಬಲಿ, ಮಂಡಳ ದರ್ಶನ
ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ
![ಸ್ನಪನಕಳಶ ಸ್ಥಾಪನೆ, ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/370_image_43591406_2176453599053391_9157197564464857088_o-300x200.jpg)
ವೇದಘೋಷ, ಗಣಪತಿ ಪೂಜೆ , ಪುಣ್ಯಾಹವಾಚನ, ಸ್ನಪನಕಳಶ ಸ್ಥಾಪನೆ ಗಣಪತಿಹವನ, ನವಗ್ರಹಹವನ,ಪರಿವಾರದೇವತಾಸಮೇತ ಶ್ರೀ
ವರಸಿದ್ಧಿವಿನಾಯಕಸ್ವಾಮಿಯ ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು, ಪೀಠಾಧಿವಾಸ ಹವನಗಳು, ಅಷ್ಟಬಂಧ
ಹವನಗಳು. ೧೨ ಘಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ.
![ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು, ಶಾಂತಿ ಹವನ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/374_image_44944651_2176530135712404_1390510471127236608_o-300x200.jpg)
ವೇದಘೋಷ, ಗಣಪತಿ ಪೂಜೆ , ಪುಣ್ಯಾಹವಾಚನ, ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು ,
ಶಾಂತಿ ಹವನ, ಪ್ರಾಯಶ್ಚಿತ್ತ ಹವನ, ೭.೩೦ ಕ್ಕೆ ಪೂರ್ಣಾಹುತಿ.
![ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ ಮಹಾಕುಂಭಾಭಿಷೇಕ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/376_image_44877107_2176532749045476_2453156857003376640_o-300x200.jpg)
ಬೆಳಗ್ಗೆ ೭.೪೫ ರಿಂದ ೮.೪೦ ರ ವರೆಗೆ ಸಲ್ಲುವ ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ
ಶ್ರೀ ಶ್ರೀ ಶ್ರೀ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ೧೦೦೮ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರು ಹಾಗೂ
ಕಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದಂಗಳವರ ಅಮೃತ ಹಸ್ತಗಳಿಂದ ಮಹಾಕುಂಭಾಭಿಷೇಕ,
ಶ್ರೀ ಶ್ರೀ ಗಳವರ ಆಶೀರ್ವಚನ, ಋತ್ವಿಕ್ ಸಂಭಾವನೆ, ವಿಪ್ರಾಶೀರ್ವಾದ,ಮಹಾಮಂಗಳಾರತಿ, ಧ್ವಜ ಅವರೋಹಣ,ತೀರ್ಥ ಪ್ರಸಾದ
ವಿನಿಯೋಗ.
ಸ್ವರ್ಣ ಗೌರಿ ವ್ರತ; ಸುಮಂಗಲಿಯಾರಿಗಾಗಿ ಸಾಮೋಹಿಕೆ ಸ್ವರ್ಣ ಗೌರಿ ವ್ರತ ಮಂದಿರದ ಆವರ್ಣದಲ್ಲಿ ಏರ್ಪಡಿಸಲಾಗಿದೆ. ಭಕ್ತಾಧಿಗಳು ಪೂರ್ವವಾಗಿ ತಮ್ಮ ಹೆಸರನ್ನು ಬರೆಸಿ ರೂ. 25/- ಗಳನ್ನು ನೀಡಿ ರಶೀತಿ ಪಡೆದು ಈ ಕಾರ್ಯಗ್ರಾಮದಲ್ಲಿ ಭಾಗವಹಿಸಬಹುದು.
ನವರಾತ್ರಿ ಹಾಗೂ ದಸರಾ ಉತ್ಸವ
ಶ್ರೀ ಗುರುಸ್ಮೃತಿ ಕಲಾ ಕೇಂದ್ರದ – ದಿ|| ಶ್ರೀಮತಿ ಚಂದ್ರಮತಿ ರವರ ಶಿಷ್ಯವೃಂದದವರಿಂದ “ಸೌಂದರ್ಯ ಲಹರಿ ಹಾಗೂ ಸ್ತೋತ್ರಗಳು”
ಶ್ರೀ ಗುರುಸ್ಮೃತಿ ಕಲಾ ಕೇಂದ್ರದ ವಿದುಷಿ ಶ್ರೀಮತಿ ಸಾವಿತ್ರಿ ಎಸ್ ರವರ ಶಿಷ್ಯವೃಂದದವರಿಂದ ಪಿಟೀಲು ವಾದನ
ವಿದುಷಿ ಶ್ರೀಮತಿ ನಂದಿನಿ ವಿಜಯ ವಿಠ್ಠಲ ರವರ ನೇತೃತ್ವದಲ್ಲಿ ಶ್ರೀ ವಿಜಯ ವಿಠ್ಠಲ ಕಲಾ ಶಾಲೆ, ಹನುಮಂತ ನಗರ ಇವರಿಂದ
ಭಕ್ತಿ ಗೀತೆಗಳು – ಸಂಗೀತ ಕಾರ್ಯಕ್ರಮ
ವಿದ್ವಾನ್ ಶ್ರೀ ಶಯನ್ ಮತ್ತು ವೃಂದದವರಿಂದ
ಕರ್ನಾಟಕ ಶಾಸ್ತ್ರೀಯ ಸಂಗೀತ
ಶ್ರೀ ಗಣೇಶೋತ್ಸವ ಮಕ್ಕಳ ಕಾರ್ಯಕ್ರಮದ ಬಹುಮಾನ ವಿತರಣೆ
![೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018 @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/09/307_image_41377053_2107735335925218_6246976610013020160_o-207x300.jpg)
೬೬ನೇ ವರ್ಷದ ಶ್ರೀ ಗಣೇಶೋತ್ಸವ
ದಿನಾಂಕ ೧೩-೦೯-೨೦೧೮ನೇ ಗುರುವಾರ ದಿಂದ
೨೩-೦೯-೨೦೧೮ನೇ ಭಾನುವಾರ ಪೂರ್ತಾ
ಪ್ರತಿದಿನ ಪ್ರಾತಃಕಾಲ ಮೂಲದೇವರಿಗೆ ಅಭಿಷೇಕ-ಅರ್ಚನೆಗಳು, ಸಂಜೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.
![ರಥೋತ್ಸವ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/09/348_image_41817444_2119328854765866_3800988753506336768_n-199x300.jpg)
ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ
![ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/364_image_44892736_2176066295758788_7863218622208933888_o-300x200.jpg)
ಶ್ರೀ ಗಣೇಶಮಂದಿರಂ (ರಿ)
ತ್ಯಾಗರಾಜನಗರ ಬೆಂಗಳೂರು ೫೬೦ ೦೨೮
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸವ
ದಿನಾಂಕ ೧೨ ನವೆಂಬರ್ ೨೦೧೮ ಸೋಮವಾರದಿಂದ ೧೪ ನವೆಂಬರ್ ೨೦೧೮ ಬುಧವಾರದ ವರೆಗೆ
ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನಶಕೆ ಶ್ರೀಮತ್ ವಿಳಂಬಿನಾಮ ಸಂವತ್ಸರದ ದಕ್ಷಿಣಾಯನ ಕಾರ್ತೀಕಮಾಸ ಶುಕ್ಲಪಕ್ಷ
ಸಪ್ತಮೀ ಬುಧವಾರ ಬೆಳಗ್ಗೆ ೭.೪೫ ರಿಂದ ೮.೪೦ ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನೆರವೇರಿಸುವ ಮಹಾಕುಂಭಾಭಿಷೇಕದ
ಪ್ರಯುಕ್ತ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಅನುಷ್ಠಾನಗಳು.
ಈ ಕಾರ್ಯಕ್ರಮಗಳಿಗೆ ಸರ್ವರಿಗೂ ಆದರದ ಸ್ವಾಗತ
![ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/366_image_44932823_2176113182420766_406103378473517056_o-300x200.jpg)
ಗುರು, ಗಣಪತಿ ಪ್ರಾರ್ಥನೆ, ಗೋ ಪೂಜೆ, ಗಂಗಾಪೂಜೆ, ಕೃಚ್ಚ್ರಾಚರಣೆ , ಗಣಪತಿ ಪೂಜೆ, ಪುಣ್ಯಾಹವಾಚನ, ದೇವನಾಂದಿ,
ಮಹಾಸಂಕಲ್ಪ, ದ್ವಜಾರೋಹಣ, ಋತ್ವಿಗ್ವರಣ, ಕೌತುಕಬಂಧನ, ಅಂಕುರಾರ್ಪಣ, ಬ್ರಹ್ಮ ಕೂರ್ಚಹವನ, ಕೂಶ್ಮಾಂಡ ಹವನ ,
ಪ್ರಾಯಶ್ಚಿತ್ತ ಗಣಹವನ. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ
![ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/368_image_44938635_2176286212403463_9214291857515741184_o-300x200.jpg)
ರಾಕ್ಷೋಘ್ನ ಪಾರಾಯಣ, ಉದಕಶಾಂತಿ ಪಾರಾಯಣ, ರಾಕ್ಷೋಘ್ನಹವನ, ವಾಸ್ತುಹವನ, ದಿಗ್ಬಲಿ, ಮಂಡಳ ದರ್ಶನ
ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ
![ಸ್ನಪನಕಳಶ ಸ್ಥಾಪನೆ, ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/370_image_43591406_2176453599053391_9157197564464857088_o-300x200.jpg)
ವೇದಘೋಷ, ಗಣಪತಿ ಪೂಜೆ , ಪುಣ್ಯಾಹವಾಚನ, ಸ್ನಪನಕಳಶ ಸ್ಥಾಪನೆ ಗಣಪತಿಹವನ, ನವಗ್ರಹಹವನ,ಪರಿವಾರದೇವತಾಸಮೇತ ಶ್ರೀ
ವರಸಿದ್ಧಿವಿನಾಯಕಸ್ವಾಮಿಯ ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು, ಪೀಠಾಧಿವಾಸ ಹವನಗಳು, ಅಷ್ಟಬಂಧ
ಹವನಗಳು. ೧೨ ಘಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ.
![ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು, ಶಾಂತಿ ಹವನ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/374_image_44944651_2176530135712404_1390510471127236608_o-300x200.jpg)
ವೇದಘೋಷ, ಗಣಪತಿ ಪೂಜೆ , ಪುಣ್ಯಾಹವಾಚನ, ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು ,
ಶಾಂತಿ ಹವನ, ಪ್ರಾಯಶ್ಚಿತ್ತ ಹವನ, ೭.೩೦ ಕ್ಕೆ ಪೂರ್ಣಾಹುತಿ.
![ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ ಮಹಾಕುಂಭಾಭಿಷೇಕ @ Sri Ganesha Mandiram | Bangalore | India](https://sriganeshamandiram.in/home/wp-content/uploads/2018/10/376_image_44877107_2176532749045476_2453156857003376640_o-300x200.jpg)
ಬೆಳಗ್ಗೆ ೭.೪೫ ರಿಂದ ೮.೪೦ ರ ವರೆಗೆ ಸಲ್ಲುವ ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ
ಶ್ರೀ ಶ್ರೀ ಶ್ರೀ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ೧೦೦೮ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರು ಹಾಗೂ
ಕಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದಂಗಳವರ ಅಮೃತ ಹಸ್ತಗಳಿಂದ ಮಹಾಕುಂಭಾಭಿಷೇಕ,
ಶ್ರೀ ಶ್ರೀ ಗಳವರ ಆಶೀರ್ವಚನ, ಋತ್ವಿಕ್ ಸಂಭಾವನೆ, ವಿಪ್ರಾಶೀರ್ವಾದ,ಮಹಾಮಂಗಳಾರತಿ, ಧ್ವಜ ಅವರೋಹಣ,ತೀರ್ಥ ಪ್ರಸಾದ
ವಿನಿಯೋಗ.
ಸ್ವರ್ಣ ಗೌರಿ ವ್ರತ; ಸುಮಂಗಲಿಯಾರಿಗಾಗಿ ಸಾಮೋಹಿಕೆ ಸ್ವರ್ಣ ಗೌರಿ ವ್ರತ ಮಂದಿರದ ಆವರ್ಣದಲ್ಲಿ ಏರ್ಪಡಿಸಲಾಗಿದೆ. ಭಕ್ತಾಧಿಗಳು ಪೂರ್ವವಾಗಿ ತಮ್ಮ ಹೆಸರನ್ನು ಬರೆಸಿ ರೂ. 25/- ಗಳನ್ನು ನೀಡಿ ರಶೀತಿ ಪಡೆದು ಈ ಕಾರ್ಯಗ್ರಾಮದಲ್ಲಿ ಭಾಗವಹಿಸಬಹುದು.
ನವರಾತ್ರಿ ಹಾಗೂ ದಸರಾ ಉತ್ಸವ