Forthcoming celebrations in the temple:

Sep
13
Thu
2018
೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018
Sep 13 @ 6:00 AM – Sep 23 @ 11:00 PM
೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018 @ Sri Ganesha Mandiram | Bangalore | India

೬೬ನೇ ವರ್ಷದ ಶ್ರೀ ಗಣೇಶೋತ್ಸವ
ದಿನಾಂಕ ೧೩-೦೯-೨೦೧೮ನೇ ಗುರುವಾರ ದಿಂದ
೨೩-೦೯-೨೦೧೮ನೇ ಭಾನುವಾರ ಪೂರ್ತಾ

ಪ್ರತಿದಿನ ಪ್ರಾತಃಕಾಲ ಮೂಲದೇವರಿಗೆ ಅಭಿಷೇಕ-ಅರ್ಚನೆಗಳು, ಸಂಜೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.

Sep
18
Tue
2018
ಭರತನಾಟ್ಯ
Sep 18 @ 7:00 PM – 9:00 PM
ಭರತನಾಟ್ಯ @ Sri Ganesha Mandiram | Bangalore | India

ಕು. ಕಾವ್ಯ ಜಿ. ರಾವ್ ಮತ್ತು ವೃಂದದವರಿಂದ ಭರತನಾಟ್ಯ ಕಾರ್ಯಕ್ರಮ

Sep
19
Wed
2018
ವೇದನಾದವೈಭವ
Sep 19 @ 6:30 PM – 9:15 PM
ವೇದನಾದವೈಭವ @ Sri Ganesha Mandiram | Bangalore | India

ವಸಂತಪುರ ದಿ|| ವೇ. ಬ್ರ. ಶ್ರೀ. ಶಿವಸ್ವಾಮಿ ಕುಟುಂಬದವರಿಂದ “ವೇದನಾದ ವೈಭವ” ಕಾರ್ಯಕ್ರಮ ವೇ. ಬ್ರ. ಶ್ರೀ ಫಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ.

Sep
20
Thu
2018
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೧
Sep 20 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೧ @ Sri Ganesha Mandiram | Bangalore | India

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು
೧) ಸಣ್ಣ ಮಕ್ಕಳ ಮಾರುವೇಷ ಸ್ಪರ್ಧೆ (೬ ವರ್ಷದೊಳಗಿನವರಿಗೆ)
೨) ಚಿತ್ರರಚನಾ ಸ್ಪರ್ಧೆ (೧೬ ವರ್ಷದೊಳಗಿನ ಎಲ್ಲಾ ಮಕ್ಕಳು)

Sep
21
Fri
2018
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೨
Sep 21 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೨ @ Sri Ganesha Mandiram | Bangalore | India

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು,
ಸಂಗೀತ ಮತ್ತು ಭಕ್ತಿಗೀತೆ (೩-೭ ವರ್ಷ, ೮-೧೧ವರ್ಷ, ೧೨-೧೬ವರ್ಷ)

Sep
22
Sat
2018
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ
Sep 22 @ 6:45 PM – 9:00 PM
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ @ Sri Ganesha Mandiram | Bangalore | India

ವಿದ್ವಾನ್ ಅನಂತಭಾಗವತ್ ಮತ್ತು ವೃಂದದವರಿಂದ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ – ದೇವರನಾಮ ಮತ್ತು ಭಕ್ತಿಗೀತೆಗಳು.

Sep
23
Sun
2018
ಉತ್ಸವಮೂರ್ತಿ ಉದ್ವಾಸನೆ
Sep 23 @ 9:00 AM – 10:00 AM
ಉತ್ಸವಮೂರ್ತಿ ಉದ್ವಾಸನೆ @ Sri Ganesha Mandiram | Bangalore | India

ಉತ್ಸವ ಮೂರ್ತಿಗೆ ಷೋಡಷೋಪಚಾರಪೂಜೆ – ಉದ್ವಾಸನೆ

ರಥೋತ್ಸವ
Sep 23 @ 6:00 PM – 11:50 PM
ರಥೋತ್ಸವ @ Sri Ganesha Mandiram | Bangalore | India

ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ

Nov
6
Tue
2018
Mahaabhishekam For Lord Sri Varasiddhi Vinayaka Swamy
Nov 6 @ 9:00 AM – 1:00 PM
Mahaabhishekam For Lord Sri Varasiddhi Vinayaka Swamy

Mahaabhishekam to lord Sri Varasiddhi Vinayaka Swami on account of Naraka Chaturdashi

Nov
12
Mon
2018
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ
Nov 12 @ 6:00 AM – Nov 14 @ 9:00 PM
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ @ Sri Ganesha Mandiram | Bangalore | India

ಶ್ರೀ ಗಣೇಶಮಂದಿರಂ (ರಿ)
ತ್ಯಾಗರಾಜನಗರ ಬೆಂಗಳೂರು ೫೬೦ ೦೨೮
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸವ
ದಿನಾಂಕ ೧೨ ನವೆಂಬರ್ ೨೦೧೮ ಸೋಮವಾರದಿಂದ ೧೪ ನವೆಂಬರ್ ೨೦೧೮ ಬುಧವಾರದ ವರೆಗೆ

ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನಶಕೆ ಶ್ರೀಮತ್ ವಿಳಂಬಿನಾಮ ಸಂವತ್ಸರದ ದಕ್ಷಿಣಾಯನ ಕಾರ್ತೀಕಮಾಸ ಶುಕ್ಲಪಕ್ಷ
ಸಪ್ತಮೀ ಬುಧವಾರ ಬೆಳಗ್ಗೆ ೭.೪೫ ರಿಂದ ೮.೪೦ ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನೆರವೇರಿಸುವ ಮಹಾಕುಂಭಾಭಿಷೇಕದ
ಪ್ರಯುಕ್ತ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಅನುಷ್ಠಾನಗಳು.

ಈ ಕಾರ್ಯಕ್ರಮಗಳಿಗೆ ಸರ್ವರಿಗೂ ಆದರದ ಸ್ವಾಗತ

ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ
Nov 12 @ 7:00 AM – 10:00 AM
ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ @ Sri Ganesha Mandiram | Bangalore | India

ಗುರು, ಗಣಪತಿ ಪ್ರಾರ್ಥನೆ, ಗೋ ಪೂಜೆ, ಗಂಗಾಪೂಜೆ, ಕೃಚ್ಚ್ರಾಚರಣೆ , ಗಣಪತಿ ಪೂಜೆ, ಪುಣ್ಯಾಹವಾಚನ, ದೇವನಾಂದಿ,
ಮಹಾಸಂಕಲ್ಪ, ದ್ವಜಾರೋಹಣ, ಋತ್ವಿಗ್ವರಣ, ಕೌತುಕಬಂಧನ, ಅಂಕುರಾರ್ಪಣ, ಬ್ರಹ್ಮ ಕೂರ್ಚಹವನ, ಕೂಶ್ಮಾಂಡ ಹವನ ,
ಪ್ರಾಯಶ್ಚಿತ್ತ ಗಣಹವನ. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ

ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು
Nov 12 @ 5:00 PM – 8:30 PM
ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು @ Sri Ganesha Mandiram | Bangalore | India

ರಾಕ್ಷೋಘ್ನ ಪಾರಾಯಣ, ಉದಕಶಾಂತಿ ಪಾರಾಯಣ, ರಾಕ್ಷೋಘ್ನಹವನ, ವಾಸ್ತುಹವನ, ದಿಗ್ಬಲಿ, ಮಂಡಳ ದರ್ಶನ
ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ

Nov
13
Tue
2018
ಸ್ನಪನಕಳಶ ಸ್ಥಾಪನೆ, ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು
Nov 13 @ 7:00 AM – 11:00 AM
ಸ್ನಪನಕಳಶ ಸ್ಥಾಪನೆ, ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು @ Sri Ganesha Mandiram | Bangalore | India

ವೇದಘೋಷ, ಗಣಪತಿ ಪೂಜೆ , ಪುಣ್ಯಾಹವಾಚನ, ಸ್ನಪನಕಳಶ ಸ್ಥಾಪನೆ ಗಣಪತಿಹವನ, ನವಗ್ರಹಹವನ,ಪರಿವಾರದೇವತಾಸಮೇತ ಶ್ರೀ
ವರಸಿದ್ಧಿವಿನಾಯಕಸ್ವಾಮಿಯ ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು, ಪೀಠಾಧಿವಾಸ ಹವನಗಳು, ಅಷ್ಟಬಂಧ
ಹವನಗಳು. ೧೨ ಘಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ.

ಅಷ್ಟಬಂಧ ಹವನಗಳು. ಅಷ್ಟಾವಧಾನ ಸೇವೆ
Nov 13 @ 5:00 PM – 8:00 PM
ಅಷ್ಟಬಂಧ ಹವನಗಳು. ಅಷ್ಟಾವಧಾನ ಸೇವೆ @ Sri Ganesha Mandiram | Bangalore | India

ವೇದಘೋಷ, ಕಳಶ ಅಧಿವಾಸ ಹೋಮಗಳು, ಅಷ್ಟಬಂಧ ಹವನಗಳು. ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ.

Nov
14
Wed
2018
ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು, ಶಾಂತಿ ಹವನ
Nov 14 @ 4:30 AM – 7:30 AM
ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು, ಶಾಂತಿ ಹವನ @ Sri Ganesha Mandiram | Bangalore | India

ವೇದಘೋಷ, ಗಣಪತಿ ಪೂಜೆ , ಪುಣ್ಯಾಹವಾಚನ, ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು ,
ಶಾಂತಿ ಹವನ, ಪ್ರಾಯಶ್ಚಿತ್ತ ಹವನ, ೭.೩೦ ಕ್ಕೆ ಪೂರ್ಣಾಹುತಿ.

ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ ಮಹಾಕುಂಭಾಭಿಷೇಕ
Nov 14 @ 7:45 AM – 8:40 AM
ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ ಮಹಾಕುಂಭಾಭಿಷೇಕ @ Sri Ganesha Mandiram | Bangalore | India

ಬೆಳಗ್ಗೆ ೭.೪೫ ರಿಂದ ೮.೪೦ ರ ವರೆಗೆ ಸಲ್ಲುವ ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ
ಶ್ರೀ ಶ್ರೀ ಶ್ರೀ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ೧೦೦೮ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರು ಹಾಗೂ
ಕಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದಂಗಳವರ ಅಮೃತ ಹಸ್ತಗಳಿಂದ ಮಹಾಕುಂಭಾಭಿಷೇಕ,

ಶ್ರೀ ಶ್ರೀ ಗಳವರ ಆಶೀರ್ವಚನ, ಋತ್ವಿಕ್ ಸಂಭಾವನೆ, ವಿಪ್ರಾಶೀರ್ವಾದ,ಮಹಾಮಂಗಳಾರತಿ, ಧ್ವಜ ಅವರೋಹಣ,ತೀರ್ಥ ಪ್ರಸಾದ
ವಿನಿಯೋಗ.

ಭರತನಾಟ್ಯ, ಉಯ್ಯಾಲೆ ಸೇವೆ
Nov 14 @ 6:30 PM – 9:30 PM
ಭರತನಾಟ್ಯ, ಉಯ್ಯಾಲೆ ಸೇವೆ @ Sri Ganesha Mandiram | Bangalore | India

“ತ್ರಯೀ ನೃತ್ಯತಂಡ”ದಿಂದ *ಭರತನಾಟ್ಯ* ಕಾರ್ಯಕ್ರಮ ಹಾಗೂ
ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯ ಉಯ್ಯಾಲೆ ಸೇವೆ

Sep
6
Fri
2024
ಸ್ವರ್ಣ ಗೌರಿ ವ್ರತ
Sep 6 @ 7:00 AM – 11:30 AM

ಸ್ವರ್ಣ ಗೌರಿ ವ್ರತ; ಸುಮಂಗಲಿಯಾರಿಗಾಗಿ ಸಾಮೋಹಿಕೆ ಸ್ವರ್ಣ ಗೌರಿ ವ್ರತ ಮಂದಿರದ ಆವರ್ಣದಲ್ಲಿ ಏರ್ಪಡಿಸಲಾಗಿದೆ. ಭಕ್ತಾಧಿಗಳು ಪೂರ್ವವಾಗಿ ತಮ್ಮ ಹೆಸರನ್ನು ಬರೆಸಿ ರೂ. 25/- ಗಳನ್ನು ನೀಡಿ ರಶೀತಿ ಪಡೆದು ಈ ಕಾರ್ಯಗ್ರಾಮದಲ್ಲಿ ಭಾಗವಹಿಸಬಹುದು.

Sep
7
Sat
2024
72ನೇ ಶ್ರೀ ಗಣೇಶೋತ್ಸವಂ
Sep 7 @ 5:30 AM – Sep 16 @ 11:30 PM
ಶ್ರೀ ವರಸಿದ್ಧಿ ವಿನಾಯಕ ವ್ರತ
Sep 7 @ 6:00 AM – 9:00 PM

ಶ್ರೀ ವರಸಿದ್ಧಿ ವಿನಾಯಕ ವ್ರತ
ಬೆಳಿಗ್ಗೆ 10:00ಗಂಟೆಗೆ ಉತ್ಸವಮೂರ್ತಿ ಹಾಗೂ ಮೃಣ್ಮಯ ಮೂರ್ತಿಯ ಪ್ರಾಣಪ್ರತಿಷ್ಠಾಪನೆ.
ಷೋಡಶೋಪಚಾರ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದವಿನಿಯೋಗ
ಸಂಜೆ 8:00 ರಿಂದ ಡಾ|| ಶ್ರೀ ಸತ್ಯನಾರಾಯಣ ಭಟ್ ರವರಿಂದ ಶ್ಯಮಂತಕೋಪಾಖ್ಯಾನ ಪ್ರವಚನ

Sun Mon Tue Wed Thu Fri Sat
1
2
3
4
5
6
7
8
9
10
11
12
ಶ್ರೀಸ್ವರ್ಣಗೌರೀ ವ್ರತ Sri Swarnagauri Vrata 6:00 AM
ಶ್ರೀಸ್ವರ್ಣಗೌರೀ ವ್ರತ Sri Swarnagauri Vrata
Sep 12 @ 6:00 AM – 12:00 PM
ಶ್ರೀಸ್ವರ್ಣಗೌರೀ ವ್ರತ Sri Swarnagauri Vrata @ Sri Ganesha Mandiram | Bangalore | India
ಸುಮಂಗಲಿಯರಿಗಾಗಿ ಬೆಳಿಗ್ಗೆ 6ಗಂಟೆಯಿಂದ ಮಂದಿರದ ಆವರಣದಲ್ಲಿ ಸಾಮೂಹಿಕ ಸ್ವರ್ಣಗೌರೀ ವ್ರತ ಪೂಜೆಯನ್ನು ಏರ್ಪಡಿಸಲಾಗಿದೆ.
13
೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018 6:00 AM
೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018
Sep 13 @ 6:00 AM – Sep 23 @ 11:00 PM
೬೬ನೇ ಶ್ರೀ ಗಣೇಶ ಉತ್ಸವಂ Sri Ganesha Utsavam 2018 @ Sri Ganesha Mandiram | Bangalore | India
೬೬ನೇ ವರ್ಷದ ಶ್ರೀ ಗಣೇಶೋತ್ಸವ ದಿನಾಂಕ ೧೩-೦೯-೨೦೧೮ನೇ ಗುರುವಾರ ದಿಂದ ೨೩-೦೯-೨೦೧೮ನೇ ಭಾನುವಾರ ಪೂರ್ತಾ ಪ್ರತಿದಿನ ಪ್ರಾತಃಕಾಲ ಮೂಲದೇವರಿಗೆ ಅಭಿಷೇಕ-ಅರ್ಚನೆಗಳು, ಸಂಜೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.
ಉತ್ಸವದ ಗಣಪತಿ ಪ್ರತಿಷ್ಠಾಪನೆ 11:00 AM
ಉತ್ಸವದ ಗಣಪತಿ ಪ್ರತಿಷ್ಠಾಪನೆ
Sep 13 @ 11:00 AM – 12:00 PM
ಉತ್ಸವದ ಗಣಪತಿ ಪ್ರತಿಷ್ಠಾಪನೆ @ Sri Ganesha Mandiram | Bangalore | India
ಉತ್ಸವದ ಗಣಪತಿ ಪ್ರತಿಷ್ಠಾಪನೆ ಷೋಡಶೋಪಚಾರ ಪೂಜೆ, ಮಂಗಳಾರತಿ, ಪ್ರಸಾದ ವಿನಿಯೋಗ.
ಶ್ಯಮಂತಕೋಪಾಖ್ಯಾನ 8:00 PM
ಶ್ಯಮಂತಕೋಪಾಖ್ಯಾನ
Sep 13 @ 8:00 PM – 9:30 PM
ಶ್ಯಮಂತಕೋಪಾಖ್ಯಾನ @ Sri Ganesha Mandiram | Bangalore | India
ಸಂಜೆ 8-00 ಗಂಟೆಗೆ ಡಾ|| ಎಸ್. ನಾಗರಾಜುಶರ್ಮ ರವರಿಂದ ಶ್ಯಮಂತಕೋಪಾಖ್ಯಾನ ಪ್ರವಚನ
14
ಭರತನಾಟ್ಯ 6:15 PM
ಭರತನಾಟ್ಯ
Sep 14 @ 6:15 PM – 9:00 PM
ಭರತನಾಟ್ಯ @ Sri Ganesha Mandiram | Bangalore | India
ಕರ್ನಾಟಕ ನೃತ್ಯಶ್ರೀ ವಿಜೇತೆ ಕು|| ಎ. ವಿ. ಮೇಖಲ ವಿಠಲ್ ಮತ್ತು ಶಿಷ್ಯರಿಂದ “ಭರತನಾಟ್ಯ” ಕಾರ್ಯಕ್ರಮ
15
ಕರ್ನಾಟಕ ಶಾಸ್ತ್ರೀಯ ಸಂಗೀತ 6:30 PM
ಕರ್ನಾಟಕ ಶಾಸ್ತ್ರೀಯ ಸಂಗೀತ
Sep 15 @ 6:30 PM – 9:00 PM
ಕರ್ನಾಟಕ ಶಾಸ್ತ್ರೀಯ ಸಂಗೀತ @ Sri Ganesha Mandiram | Bangalore | India
ವಿದುಷಿ ಶ್ರೀಮತಿ ನಾಂದಿನಿ ವಿಜಯ ವಿಠ್ಠಲ ಮತ್ತು ಸಂಗಡಿಗರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ
16
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ 11:00 AM
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ
Sep 16 @ 11:00 AM – 1:30 PM
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ @ Sri Ganesha Mandiram | Bangalore | India
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ, ಪೂರ್ಣಾಹುತಿ, ಪ್ರಸಾದ ವಿನಿಯೋಗ
ಭರತನಾಟ್ಯ ಮತ್ತು ದೇವಾಲಯ ನೃತ್ಯ 7:00 PM
ಭರತನಾಟ್ಯ ಮತ್ತು ದೇವಾಲಯ ನೃತ್ಯ
Sep 16 @ 7:00 PM – 9:30 PM
ಭರತನಾಟ್ಯ ಮತ್ತು ದೇವಾಲಯ ನೃತ್ಯ @ Sri Ganesha Mandiram | Bangalore | India
ನಾಟ್ಯ ಪ್ರವೀಣೆ ಕು|| ಭಾನುಮತಿ ಮತ್ತು ಶಿಷ್ಯ ವೃಂದದವರಿಂದ ಭರತನಾಟ್ಯ ಮತ್ತು ದೇವಾಲಯ ನೃತ್ಯ
17
ವೀಣಾವಾದನ 7:00 PM
ವೀಣಾವಾದನ
Sep 17 @ 7:00 PM – 9:00 PM
ವೀಣಾವಾದನ @ Sri Ganesha Mandiram | Bangalore | India
ವಿದ್ವಾನ್ ಆರ್ ನಾಗರಾಜ್ ಮತ್ತು ವೃಂದದವರಿಂದ ವೀಣಾವಾದನ ಕಾರ್ಯಕ್ರಮ
18
ಭರತನಾಟ್ಯ 7:00 PM
ಭರತನಾಟ್ಯ
Sep 18 @ 7:00 PM – 9:00 PM
ಭರತನಾಟ್ಯ @ Sri Ganesha Mandiram | Bangalore | India
ಕು. ಕಾವ್ಯ ಜಿ. ರಾವ್ ಮತ್ತು ವೃಂದದವರಿಂದ ಭರತನಾಟ್ಯ ಕಾರ್ಯಕ್ರಮ
19
ವೇದನಾದವೈಭವ 6:30 PM
ವೇದನಾದವೈಭವ
Sep 19 @ 6:30 PM – 9:15 PM
ವೇದನಾದವೈಭವ @ Sri Ganesha Mandiram | Bangalore | India
ವಸಂತಪುರ ದಿ|| ವೇ. ಬ್ರ. ಶ್ರೀ. ಶಿವಸ್ವಾಮಿ ಕುಟುಂಬದವರಿಂದ “ವೇದನಾದ ವೈಭವ” ಕಾರ್ಯಕ್ರಮ ವೇ. ಬ್ರ. ಶ್ರೀ ಫಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ.
20
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೧ 6:30 PM
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೧
Sep 20 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೧ @ Sri Ganesha Mandiram | Bangalore | India
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು ೧) ಸಣ್ಣ ಮಕ್ಕಳ ಮಾರುವೇಷ ಸ್ಪರ್ಧೆ (೬ ವರ್ಷದೊಳಗಿನವರಿಗೆ) ೨) ಚಿತ್ರರಚನಾ ಸ್ಪರ್ಧೆ (೧೬ ವರ್ಷದೊಳಗಿನ ಎಲ್ಲಾ ಮಕ್ಕಳು)
21
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೨ 6:30 PM
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೨
Sep 21 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೨ @ Sri Ganesha Mandiram | Bangalore | India
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು, ಸಂಗೀತ ಮತ್ತು ಭಕ್ತಿಗೀತೆ (೩-೭ ವರ್ಷ, ೮-೧೧ವರ್ಷ, ೧೨-೧೬ವರ್ಷ)
22
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ 6:45 PM
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ
Sep 22 @ 6:45 PM – 9:00 PM
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ @ Sri Ganesha Mandiram | Bangalore | India
ವಿದ್ವಾನ್ ಅನಂತಭಾಗವತ್ ಮತ್ತು ವೃಂದದವರಿಂದ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ – ದೇವರನಾಮ ಮತ್ತು ಭಕ್ತಿಗೀತೆಗಳು.
23
ಉತ್ಸವಮೂರ್ತಿ ಉದ್ವಾಸನೆ 9:00 AM
ಉತ್ಸವಮೂರ್ತಿ ಉದ್ವಾಸನೆ
Sep 23 @ 9:00 AM – 10:00 AM
ಉತ್ಸವಮೂರ್ತಿ ಉದ್ವಾಸನೆ @ Sri Ganesha Mandiram | Bangalore | India
ಉತ್ಸವ ಮೂರ್ತಿಗೆ ಷೋಡಷೋಪಚಾರಪೂಜೆ – ಉದ್ವಾಸನೆ
ರಥೋತ್ಸವ 6:00 PM
ರಥೋತ್ಸವ
Sep 23 @ 6:00 PM – 11:50 PM
ರಥೋತ್ಸವ @ Sri Ganesha Mandiram | Bangalore | India
ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ
24
25
26
27
28
29
30