Forthcoming celebrations in the temple:
Nov
14
Wed
2018
ಬೆಳಗ್ಗೆ ೭.೪೫ ರಿಂದ ೮.೪೦ ರ ವರೆಗೆ ಸಲ್ಲುವ ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ
ಶ್ರೀ ಶ್ರೀ ಶ್ರೀ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ೧೦೦೮ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರು ಹಾಗೂ
ಕಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದಂಗಳವರ ಅಮೃತ ಹಸ್ತಗಳಿಂದ ಮಹಾಕುಂಭಾಭಿಷೇಕ,
ಶ್ರೀ ಶ್ರೀ ಗಳವರ ಆಶೀರ್ವಚನ, ಋತ್ವಿಕ್ ಸಂಭಾವನೆ, ವಿಪ್ರಾಶೀರ್ವಾದ,ಮಹಾಮಂಗಳಾರತಿ, ಧ್ವಜ ಅವರೋಹಣ,ತೀರ್ಥ ಪ್ರಸಾದ
ವಿನಿಯೋಗ.
“ತ್ರಯೀ ನೃತ್ಯತಂಡ”ದಿಂದ *ಭರತನಾಟ್ಯ* ಕಾರ್ಯಕ್ರಮ ಹಾಗೂ
ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯ ಉಯ್ಯಾಲೆ ಸೇವೆ
Aug
15
Thu
2024
ಸ್ವಾತಂತ್ರ ಉತ್ಸವದ ಪ್ರಯುಕ್ತ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಅಲಂಕಾರ. ಅಲಂಕಾರ ಸೇವೆ ಮಾಡಿಸಲು ಇಚ್ಚಿಸುವವರು ಮುಂಚಿತವಾಗಿ ಅರ್ಚಕರಲ್ಲಿ ಸಂಪರ್ಕಿಸಿ. ಸೇವಾ ಶುಕ್ಲವನ್ನು ನೀಡಿ. ಪೂರ್ತ ಶುಕ್ಲಕ್ಕೆ ರಶೀತಿಯನ್ನು ಪಡೆಯತಕ್ಕದ್ದು.
Aug
17
Sat
2024
ಶನಿ ಪ್ರದೋಷ:
ಶ್ರೀ ಶಿವ ಪಂಚಾಯತನ ಸನ್ನಿದ್ಧಿಯಲ್ಲಿ ಪ್ರದೋಷ ಪೂಜೆ – ಪೂಜೆಗೆ ಭಕ್ತಾಧಿಗಳು ಮುಂಚಿತವಾಗಿ ತಮ್ಮ ಹೆಸರನ್ನು ಬರೆಸಿ ರಶೀತಿಯನ್ನು ಪಡೆಯತಕ್ಕದ್ದು. ಶುಲ್ಕ ರೂ. 100/-
ತ್ರಯೋದಶಿ ತಿಥಿ ಆರಂಭ – ಆಗಸ್ಟ್ 17, 2024 – 08:05 AM
ತ್ರಯೋದಶಿ ತಿಥಿ ಮುಕ್ತಾಯ – ಆಗಸ್ಟ್ 18, 2024 – 05:51 AM
ಪೂಜಾ ಸಮಯ – 06:14 PM ರಿಂದ 08:28 PM
Sep
6
Fri
2024
ಸ್ವರ್ಣ ಗೌರಿ ವ್ರತ; ಸುಮಂಗಲಿಯಾರಿಗಾಗಿ ಸಾಮೋಹಿಕೆ ಸ್ವರ್ಣ ಗೌರಿ ವ್ರತ ಮಂದಿರದ ಆವರ್ಣದಲ್ಲಿ ಏರ್ಪಡಿಸಲಾಗಿದೆ. ಭಕ್ತಾಧಿಗಳು ಪೂರ್ವವಾಗಿ ತಮ್ಮ ಹೆಸರನ್ನು ಬರೆಸಿ ರೂ. 25/- ಗಳನ್ನು ನೀಡಿ ರಶೀತಿ ಪಡೆದು ಈ ಕಾರ್ಯಗ್ರಾಮದಲ್ಲಿ ಭಾಗವಹಿಸಬಹುದು.
Sep
7
Sat
2024
ಶ್ರೀ ವರಸಿದ್ಧಿ ವಿನಾಯಕ ವ್ರತ
ಬೆಳಿಗ್ಗೆ 10:00ಗಂಟೆಗೆ ಉತ್ಸವಮೂರ್ತಿ ಹಾಗೂ ಮೃಣ್ಮಯ ಮೂರ್ತಿಯ ಪ್ರಾಣಪ್ರತಿಷ್ಠಾಪನೆ.
ಷೋಡಶೋಪಚಾರ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದವಿನಿಯೋಗ
ಸಂಜೆ 8:00 ರಿಂದ ಡಾ|| ಶ್ರೀ ಸತ್ಯನಾರಾಯಣ ಭಟ್ ರವರಿಂದ ಶ್ಯಮಂತಕೋಪಾಖ್ಯಾನ ಪ್ರವಚನ
ಬೆಳಿಗ್ಗೆ 10:00ಗಂಟೆಗೆ ಉತ್ಸವಮೂರ್ತಿ ಹಾಗೂ ಮೃಣ್ಮಯ ಮೂರ್ತಿಯ ಪ್ರಾಣಪ್ರತಿಷ್ಠಾಪನೆ.ಷೋಡಶೋಪಚಾರ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದವಿನಿಯೋಗ
ಸಂಜೆ 8:00 ರಿಂದ ಡಾ|| ಶ್ರೀ ಸತ್ಯನಾರಾಯಣ ಭಟ್ ರವರಿಂದ ಶ್ಯಮಂತಕೋಪಾಖ್ಯಾನ ಪ್ರವಚನ
Sep
8
Sun
2024
ಸಂಜೆ 07:00ರಿಂದ
ವಿದುಷಿ ಶ್ರೀಮತಿ ಜಯಲಕ್ಷ್ಮೀ ಎಸ್ ಭಟ್ ಮತ್ತು ಶಿಷ್ಯ ವೃಂದದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ
Sep
9
Mon
2024
ಸಂಜೆ 07:00ರಿಂದ ವಿದುಷಿ ಕುಮಾರಿ ದಿವ್ಯಶ್ರೀ ರಂಗನಾಥನ್ ಮತ್ತು ಸಂಗಡಿಗರಿಂದ ಸ್ಯಾಕ್ಟೋಫೋನ್ ವಾದನ
Sun |
Mon |
Tue |
Wed |
Thu |
Fri |
Sat |
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
Subscribe to filtered calendar