Forthcoming celebrations in the temple:

Aug
27
Sun
2017
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೧
Aug 27 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೧ @ Sri Ganesha Mandiram | Bangalore | India

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು
1) ಸಣ್ಣ ಮಕ್ಕಳ ಮಾರುವೇಷ ಸ್ಪರ್ಧೆ (6 ವರ್ಷದೊಳಗಿನವರಿಗೆ)
2) ಚಿತ್ರರಚನಾ ಸ್ಪರ್ಧೆ (16 ವರ್ಷದೊಳಗಿನ ಎಲ್ಲಾ ಮಕ್ಕಳು)

Aug
28
Mon
2017
ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು – ೨
Aug 28 @ 6:30 PM – 9:00 PM
ಮಕ್ಕಳ ಕಾರ್ಯಕ್ರಮ - ಸ್ಪರ್ಧೆಗಳು - ೨ @ Sri Ganesha Mandiram | Bangalore | India

ಮಕ್ಕಳ ಕಾರ್ಯಕ್ರಮ – ಸ್ಪರ್ಧೆಗಳು,
ಸಂಗೀತ ಮತ್ತು ಭಕ್ತಿಗೀತೆ (3-7 ವರ್ಷ, 8-11 ವರ್ಷ, 12-16 ವರ್ಷ)

Aug
29
Tue
2017
ವೇದನಾದ ವೈಭವ
Aug 29 @ 6:00 PM – 9:00 PM
ವೇದನಾದ ವೈಭವ @ Sri Ganesha Mandiram | Bangalore | India

ವಸಂತಪುರ ದಿ|| ವೇ. ಬ್ರ. ಶ್ರೀ. ಶಿವಸ್ವಾಮಿ ಕುಟುಂಬದವರಿಂದ “ವೇದನಾದ ವೈಭವ” ಕಾರ್ಯಕ್ರಮ ವೇ. ಬ್ರ. ಶ್ರೀ ಫಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ.

Aug
30
Wed
2017
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ
Aug 30 @ 6:30 PM – 9:00 PM
ಹಿಂದುಸ್ಥಾನಿ ಶಾಸ್ತ್ರೀಯ ಗಾಯನ @ Sri Ganesha Mandiram | Bangalore | India

ವಿದ್ವಾನ್ ಅನಂತಭಾಗವತ್ ಮತ್ತು ವೃಂದದವರಿಂದ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ – ದೇವರನಾಮ ಮತ್ತು ಭಕ್ತಿಗೀತೆಗಳು.

Aug
31
Thu
2017
ವೇಣು(ಕೊಳಲು) ವಾದನ
Aug 31 @ 6:30 PM – 9:00 PM
ವೇಣು(ಕೊಳಲು) ವಾದನ @ Sri Ganesha Mandiram | Bangalore | India

ವಿದ್ವಾನ್ ಚಿ|| ರಾಕೇಶ್ ದತ್ ಮತ್ತು ಸಂಗಡಿಗರಿಂದ ವೇಣು(ಕೊಳಲು) ವಾದನ ಕಾರ್ಯಕ್ರಮ

Sep
1
Fri
2017
ಭರತನಾಟ್ಯ
Sep 1 @ 7:00 PM – 9:00 PM
ಭರತನಾಟ್ಯ @ Sri Ganesha Mandiram | Bangalore | India

ಕು|| ಕಾವ್ಯ ಜಿ. ರಾವ್ ಮತ್ತು ಶಿಷ್ಯರಿಂದ ಭರತನಾಟ್ಯ ಕಾರ್ಯಕ್ರಮ

Sep
2
Sat
2017
ಕರ್ನಾಟಕ ಶಾಸ್ತ್ರೀಯ ಸಂಗೀತ
Sep 2 @ 6:30 PM – 9:00 PM
ಕರ್ನಾಟಕ ಶಾಸ್ತ್ರೀಯ ಸಂಗೀತ @ Sri Ganesha Mandiram | Bangalore | India

ಶ್ರೀ ಬಿ. ಎಂ. ಅರ್ಜುನ್ ಶ್ರೀವತ್ಸ ಮತ್ತು ಸಂಗಡಿಗರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ

Sep
3
Sun
2017
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ
Sep 3 @ 10:00 AM – 1:00 PM
ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ @ Sri Ganesha Mandiram | Bangalore | India

ಶ್ರೀ ಮಹಾಗಣಪತಿ ಸಹಸ್ರಮೋದಕ ಹೋಮ – ಪೂರ್ಣಾಹುತಿ -ಪ್ರಸಾದ ವಿನಿಯೋಗ

ಭರತನಾಟ್ಯ ಮತ್ತು ದೇವಾಲಯ ನೃತ್ಯ
Sep 3 @ 7:00 PM – 10:00 PM
ಭರತನಾಟ್ಯ ಮತ್ತು ದೇವಾಲಯ ನೃತ್ಯ @ Sri Ganesha Mandiram | Bangalore | India

ನಾಟ್ಯ ಪ್ರವೀಣೆ ಕು|| ಭಾನುಮತಿ ಮತ್ತು ಶಿಷ್ಯ ವೃಂದದವರಿಂದ ಭರತನಾಟ್ಯ ಮತ್ತು ದೇವಾಲಯ ನೃತ್ಯ

Sep
4
Mon
2017
ವೀಣಾವಾದನ
Sep 4 @ 7:00 PM – 9:00 PM
ವೀಣಾವಾದನ @ Sri Ganesha Mandiram | Bangalore | India

ವಿದ್ವಾನ್ ಅರ್. ನಾಗರಾಜ್ ಮತ್ತು ವೃಂದದವರಿಂದ ವೀಣಾವಾದನ ಕಾರ್ಯಕ್ರಮ

Sep
5
Tue
2017
ಉತ್ಸವಮೂರ್ತಿ ಉದ್ವಾಸನೆ
Sep 5 @ 9:00 AM – 10:00 AM
ಉತ್ಸವಮೂರ್ತಿ ಉದ್ವಾಸನೆ @ Sri Ganesha Mandiram | Bangalore | India

ಉತ್ಸವ ಮೂರ್ತಿಗೆ ಷೋಡಷೋಪಚಾರಪೂಜೆ – ಉದ್ವಾಸನೆ

ರಥೋತ್ಸವ
Sep 5 @ 6:00 PM – 11:50 PM
ರಥೋತ್ಸವ @ Sri Ganesha Mandiram | Bangalore | India

ರಥೋತ್ಸವ: ವಿದ್ವಾನ್ ಪರಮೇಶ್ / ರಾಜೇಶ್ ಮತ್ತು ಸಂಗಡಿಗರಿಂದ ನಾದಸ್ವರ, ಮೃಣ್ಮಯಮೂರ್ತಿ ವಿಸರ್ಜನೆ, ಪ್ರಸಾದ ವಿನಿಯೋಗ, ಮಂಗಳ

Nov
12
Mon
2018
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ
Nov 12 @ 6:00 AM – Nov 14 @ 9:00 PM
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸ @ Sri Ganesha Mandiram | Bangalore | India

ಶ್ರೀ ಗಣೇಶಮಂದಿರಂ (ರಿ)
ತ್ಯಾಗರಾಜನಗರ ಬೆಂಗಳೂರು ೫೬೦ ೦೨೮
ದೇವಸ್ಥಾನದ ನವೀಕರಿಸಿದ ರಾಜಗೋಪುರ ಹಾಗೂ ವಿಮಾನಗೋಪುರಗಳ ಕುಂಭಾಭಿಷೇಕ ಮಹೋತ್ಸವ
ದಿನಾಂಕ ೧೨ ನವೆಂಬರ್ ೨೦೧೮ ಸೋಮವಾರದಿಂದ ೧೪ ನವೆಂಬರ್ ೨೦೧೮ ಬುಧವಾರದ ವರೆಗೆ

ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನಶಕೆ ಶ್ರೀಮತ್ ವಿಳಂಬಿನಾಮ ಸಂವತ್ಸರದ ದಕ್ಷಿಣಾಯನ ಕಾರ್ತೀಕಮಾಸ ಶುಕ್ಲಪಕ್ಷ
ಸಪ್ತಮೀ ಬುಧವಾರ ಬೆಳಗ್ಗೆ ೭.೪೫ ರಿಂದ ೮.೪೦ ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನೆರವೇರಿಸುವ ಮಹಾಕುಂಭಾಭಿಷೇಕದ
ಪ್ರಯುಕ್ತ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಅನುಷ್ಠಾನಗಳು.

ಈ ಕಾರ್ಯಕ್ರಮಗಳಿಗೆ ಸರ್ವರಿಗೂ ಆದರದ ಸ್ವಾಗತ

ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ
Nov 12 @ 7:00 AM – 10:00 AM
ಮಹಾಸಂಕಲ್ಪಾದಿ ಪ್ರಾಯಶ್ಚಿತ್ತ ಗಣಹವನ @ Sri Ganesha Mandiram | Bangalore | India

ಗುರು, ಗಣಪತಿ ಪ್ರಾರ್ಥನೆ, ಗೋ ಪೂಜೆ, ಗಂಗಾಪೂಜೆ, ಕೃಚ್ಚ್ರಾಚರಣೆ , ಗಣಪತಿ ಪೂಜೆ, ಪುಣ್ಯಾಹವಾಚನ, ದೇವನಾಂದಿ,
ಮಹಾಸಂಕಲ್ಪ, ದ್ವಜಾರೋಹಣ, ಋತ್ವಿಗ್ವರಣ, ಕೌತುಕಬಂಧನ, ಅಂಕುರಾರ್ಪಣ, ಬ್ರಹ್ಮ ಕೂರ್ಚಹವನ, ಕೂಶ್ಮಾಂಡ ಹವನ ,
ಪ್ರಾಯಶ್ಚಿತ್ತ ಗಣಹವನ. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ

ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು
Nov 12 @ 5:00 PM – 8:30 PM
ರಾಕ್ಷೋಘ್ನ ಪಾರಾಯಣ-ಹವನ,ಉದಕಶಾಂತಿ, ವಾಸ್ತುಹವನ, ಇತ್ಯಾದಿ ಕಾರ್ಯಕ್ರಮಗಳು @ Sri Ganesha Mandiram | Bangalore | India

ರಾಕ್ಷೋಘ್ನ ಪಾರಾಯಣ, ಉದಕಶಾಂತಿ ಪಾರಾಯಣ, ರಾಕ್ಷೋಘ್ನಹವನ, ವಾಸ್ತುಹವನ, ದಿಗ್ಬಲಿ, ಮಂಡಳ ದರ್ಶನ
ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ

Nov
13
Tue
2018
ಸ್ನಪನಕಳಶ ಸ್ಥಾಪನೆ, ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು
Nov 13 @ 7:00 AM – 11:00 AM
ಸ್ನಪನಕಳಶ ಸ್ಥಾಪನೆ, ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು @ Sri Ganesha Mandiram | Bangalore | India

ವೇದಘೋಷ, ಗಣಪತಿ ಪೂಜೆ , ಪುಣ್ಯಾಹವಾಚನ, ಸ್ನಪನಕಳಶ ಸ್ಥಾಪನೆ ಗಣಪತಿಹವನ, ನವಗ್ರಹಹವನ,ಪರಿವಾರದೇವತಾಸಮೇತ ಶ್ರೀ
ವರಸಿದ್ಧಿವಿನಾಯಕಸ್ವಾಮಿಯ ಮಹಾಕುಂಭಾಭಿಷೇಕಾಂಗ ಕಳಶ ಅಧಿವಾಸ ಹವನಗಳು, ಪೀಠಾಧಿವಾಸ ಹವನಗಳು, ಅಷ್ಟಬಂಧ
ಹವನಗಳು. ೧೨ ಘಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ.

ಅಷ್ಟಬಂಧ ಹವನಗಳು. ಅಷ್ಟಾವಧಾನ ಸೇವೆ
Nov 13 @ 5:00 PM – 8:00 PM
ಅಷ್ಟಬಂಧ ಹವನಗಳು. ಅಷ್ಟಾವಧಾನ ಸೇವೆ @ Sri Ganesha Mandiram | Bangalore | India

ವೇದಘೋಷ, ಕಳಶ ಅಧಿವಾಸ ಹೋಮಗಳು, ಅಷ್ಟಬಂಧ ಹವನಗಳು. ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ.

Nov
14
Wed
2018
ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು, ಶಾಂತಿ ಹವನ
Nov 14 @ 4:30 AM – 7:30 AM
ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು, ಶಾಂತಿ ಹವನ @ Sri Ganesha Mandiram | Bangalore | India

ವೇದಘೋಷ, ಗಣಪತಿ ಪೂಜೆ , ಪುಣ್ಯಾಹವಾಚನ, ಗಣಪತಿ ಸಹಸ್ರ ಮೋದಕ ಹೋಮ, ಚತುರ್ನವತಿ ಕಲಾಹವನ, ತತ್ವ ಹವನಗಳು ,
ಶಾಂತಿ ಹವನ, ಪ್ರಾಯಶ್ಚಿತ್ತ ಹವನ, ೭.೩೦ ಕ್ಕೆ ಪೂರ್ಣಾಹುತಿ.

ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ ಮಹಾಕುಂಭಾಭಿಷೇಕ
Nov 14 @ 7:45 AM – 8:40 AM
ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ ಮಹಾಕುಂಭಾಭಿಷೇಕ @ Sri Ganesha Mandiram | Bangalore | India

ಬೆಳಗ್ಗೆ ೭.೪೫ ರಿಂದ ೮.೪೦ ರ ವರೆಗೆ ಸಲ್ಲುವ ವೃಶ್ಚಿಕ ಲಗ್ನದ ಶುಭ ಇಷ್ಟಾಂಶದಲ್ಲಿ
ಶ್ರೀ ಶ್ರೀ ಶ್ರೀ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ೧೦೦೮ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರು ಹಾಗೂ
ಕಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದಂಗಳವರ ಅಮೃತ ಹಸ್ತಗಳಿಂದ ಮಹಾಕುಂಭಾಭಿಷೇಕ,

ಶ್ರೀ ಶ್ರೀ ಗಳವರ ಆಶೀರ್ವಚನ, ಋತ್ವಿಕ್ ಸಂಭಾವನೆ, ವಿಪ್ರಾಶೀರ್ವಾದ,ಮಹಾಮಂಗಳಾರತಿ, ಧ್ವಜ ಅವರೋಹಣ,ತೀರ್ಥ ಪ್ರಸಾದ
ವಿನಿಯೋಗ.

ಭರತನಾಟ್ಯ, ಉಯ್ಯಾಲೆ ಸೇವೆ
Nov 14 @ 6:30 PM – 9:30 PM
ಭರತನಾಟ್ಯ, ಉಯ್ಯಾಲೆ ಸೇವೆ @ Sri Ganesha Mandiram | Bangalore | India

“ತ್ರಯೀ ನೃತ್ಯತಂಡ”ದಿಂದ *ಭರತನಾಟ್ಯ* ಕಾರ್ಯಕ್ರಮ ಹಾಗೂ
ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯ ಉಯ್ಯಾಲೆ ಸೇವೆ