ಶ್ರೀ ಗಣೇಶ ಮಂದಿರಂ (ರಿ.)
Your basket is currently empty!
Forthcoming celebrations in the temple:
ಸುಮಂಗಲಿಯರಿಗಾಗಿ ಬೆಳಿಗ್ಗೆ 6ಗಂಟೆಯಿಂದ ಮಂದಿರದ ಆವರಣದಲ್ಲಿ ಸಾಮೂಹಿಕ ಸ್ವರ್ಣಗೌರೀ ವ್ರತ ಪೂಜೆಯನ್ನು ಏರ್ಪಡಿಸಲಾಗಿದೆ.
೬೬ನೇ ವರ್ಷದ ಶ್ರೀ ಗಣೇಶೋತ್ಸವ ದಿನಾಂಕ ೧೩-೦೯-೨೦೧೮ನೇ ಗುರುವಾರ ದಿಂದ ೨೩-೦೯-೨೦೧೮ನೇ ಭಾನುವಾರ ಪೂರ್ತಾ
ಪ್ರತಿದಿನ ಪ್ರಾತಃಕಾಲ ಮೂಲದೇವರಿಗೆ ಅಭಿಷೇಕ-ಅರ್ಚನೆಗಳು, ಸಂಜೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ.
ಉತ್ಸವದ ಗಣಪತಿ ಪ್ರತಿಷ್ಠಾಪನೆ ಷೋಡಶೋಪಚಾರ ಪೂಜೆ, ಮಂಗಳಾರತಿ, ಪ್ರಸಾದ ವಿನಿಯೋಗ.
ಸಂಜೆ 8-00 ಗಂಟೆಗೆ ಡಾ|| ಎಸ್. ನಾಗರಾಜುಶರ್ಮ ರವರಿಂದ ಶ್ಯಮಂತಕೋಪಾಖ್ಯಾನ ಪ್ರವಚನ
ಕರ್ನಾಟಕ ನೃತ್ಯಶ್ರೀ ವಿಜೇತೆ ಕು|| ಎ. ವಿ. ಮೇಖಲ ವಿಠಲ್ ಮತ್ತು ಶಿಷ್ಯರಿಂದ “ಭರತನಾಟ್ಯ” ಕಾರ್ಯಕ್ರಮ
At service to Sri Varasiddhivinayakaswami Dismiss