Forthcoming celebrations in the temple:
ನಾಗರ ಪಂಚಮಿ
ಸ್ವಾತಂತ್ರ ಉತ್ಸವದ ಪ್ರಯುಕ್ತ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಅಲಂಕಾರ. ಅಲಂಕಾರ ಸೇವೆ ಮಾಡಿಸಲು ಇಚ್ಚಿಸುವವರು ಮುಂಚಿತವಾಗಿ ಅರ್ಚಕರಲ್ಲಿ ಸಂಪರ್ಕಿಸಿ. ಸೇವಾ ಶುಕ್ಲವನ್ನು ನೀಡಿ. ಪೂರ್ತ ಶುಕ್ಲಕ್ಕೆ ರಶೀತಿಯನ್ನು ಪಡೆಯತಕ್ಕದ್ದು.
ವರಮಹಾ ಲಕ್ಷ್ಮೀ ವ್ರತ
ಋಗ್ ಉಪಾಕರ್ಮ
ಕ್ರೋಧಿ ಸಂವತ್ಸರ ಶ್ರಾವಣ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಯಜೂರ್ ಉಪಾಕರ್ಮ
ಶ್ರೀ ಕೃಷ್ಣ ಜನ್ಮಾಷ್ಟಮಿ
ತೋಳಪ್ಪರ್ ಶ್ರೀ ಕೃಷ್ಣ ಜಯಂತಿ
ಸ್ವರ್ಣ ಗೌರಿ ವ್ರತ; ಸುಮಂಗಲಿಯಾರಿಗಾಗಿ ಸಾಮೋಹಿಕೆ ಸ್ವರ್ಣ ಗೌರಿ ವ್ರತ ಮಂದಿರದ ಆವರ್ಣದಲ್ಲಿ ಏರ್ಪಡಿಸಲಾಗಿದೆ. ಭಕ್ತಾಧಿಗಳು ಪೂರ್ವವಾಗಿ ತಮ್ಮ ಹೆಸರನ್ನು ಬರೆಸಿ ರೂ. 25/- ಗಳನ್ನು ನೀಡಿ ರಶೀತಿ ಪಡೆದು ಈ ಕಾರ್ಯಗ್ರಾಮದಲ್ಲಿ ಭಾಗವಹಿಸಬಹುದು.
ಶ್ರೀ ವರಸಿದ್ಧಿ ವಿನಾಯಕ ವ್ರತ
ಬೆಳಿಗ್ಗೆ 10:00ಗಂಟೆಗೆ ಉತ್ಸವಮೂರ್ತಿ ಹಾಗೂ ಮೃಣ್ಮಯ ಮೂರ್ತಿಯ ಪ್ರಾಣಪ್ರತಿಷ್ಠಾಪನೆ.
ಷೋಡಶೋಪಚಾರ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದವಿನಿಯೋಗ
ಸಂಜೆ 8:00 ರಿಂದ ಡಾ|| ಶ್ರೀ ಸತ್ಯನಾರಾಯಣ ಭಟ್ ರವರಿಂದ ಶ್ಯಮಂತಕೋಪಾಖ್ಯಾನ ಪ್ರವಚನ
ಬೆಳಗ್ಗೆ 10:00ರಿಂದ ಏಕಾದಶೀ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆ
ಕ್ರೋಧಿ ಸಂವತ್ಸರ ಭಾದ್ರಪದ ಮಾಸ ಶ್ರೀ ಸತ್ಯನಾರಾಯಣ ಪೂಜೆ
ಮಹಾಲಯ ಪಕ್ಷ ಆರಂಭ
ಮಹಾಲಯ ಅಮಾವಾಸ್ಯೆ
ನವರಾತ್ರಿ ಹಾಗೂ ದಸರಾ ಉತ್ಸವ
ಶರನ್ನವರಾತ್ರಿ ಆರಂಭ
16 Sun | 17 Mon | 18 Tue | 19 Wed | 20 Thu | 21 Fri | 22 Sat |
---|---|---|---|---|---|---|
All-day
|
12:00 AM
1:00 AM
2:00 AM
3:00 AM
4:00 AM
5:00 AM
6:00 AM
7:00 AM
8:00 AM
9:00 AM
10:00 AM
11:00 AM
12:00 PM
1:00 PM
2:00 PM
3:00 PM
4:00 PM
5:00 PM
6:00 PM
7:00 PM
8:00 PM
9:00 PM
10:00 PM
11:00 PM
Now: Feb 17 01:08 pm
6:00 PM
ಸಂಕಷ್ಟಹರ ಗಣಪತಿ ಪೂಜೆ
@ Sri Ganesha Mandiram
ಸಂಕಷ್ಟಹರ ಗಣಪತಿ ಪೂಜೆ
@ Sri Ganesha Mandiram
Feb 16 @ 6:00 PM – 9:32 PM
![]() ಸಂಕಷ್ಟಹರ ಗಣಪತಿ ಪೂಜೆ, ಚಂದ್ರೋದಯ ರಾತ್ರಿ 09:32ಕ್ಕೆ.
|
|
|
|
|
|
|